Friday, 19th April 2024

ಆ.30ರಂದು ಶಿವಾನಂದ ಸರ್ಕಲ್ ಸ್ಟೀಲ್ ಬ್ರಿಡ್ಜ್ ಸಂಚಾರಕ್ಕೆ ಮುಕ್ತ

ಬೆಂಗಳೂರು: ಬಹು ನಿರೀಕ್ಷಿತ ಶಿವಾನಂದ ಸರ್ಕಲ್ ಸ್ಟೀಲ್ ಬ್ರಿಡ್ಜ್ ಕಾಮಗಾರಿ ಬಹುತೇಕ ಮುಕ್ತಾಯವಾಗಿದ್ದು, ಆ.30ರಂದು ಸಾರ್ವಜನಿಕರ ಓಡಾಟಕ್ಕೆ ಮುಕ್ತಗೊಳಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಎಂಜಿನಿಯರ್ ಲೋಕೇಶ್ ಮಾಹಿತಿ ನೀಡಿದ್ದಾರೆ. ಆ.15ರಂದು ಶಿವಾನಂದ ಸರ್ಕಲ್ ಉಕ್ಕಿನ ಮೇಲ್ಸೇತುವೆ ಉದ್ಘಾಟನೆ ಮಾಡಲು ಬಿಬಿಎಂಪಿ ಗುರಿ ಹೊಂದಿತ್ತು, ಆದರೆ ಮಳೆ ಯಿಂದಾಗಿ ಕಾಮಗಾರಿಗೆ ಅಡ್ಡಿಯಾಗಿದ್ದು, ನಿಗದಿತ ವೇಳೆಗೆ ಕಾಮಗಾರಿ ಮುಗಿಸುವಲ್ಲಿ ಅಡ್ಡಿಯಾಗಿತ್ತು. ನಂತರ ಫ್ಲೈಓವರ್ ನ ಒಂದು ಭಾಗವನ್ನು ಸಾರ್ವಜನಿಕ ಓಡಾಟಕ್ಕೆ ತೆರೆಯಲಾಗಿತ್ತು. ಆದರೆ, ಸಾರ್ವಜನಿಕರ ಓಡಾಟಕ್ಕೆ ಮುಕ್ತವಾದ ಒಂದು ವಾರದಲ್ಲೇ […]

ಮುಂದೆ ಓದಿ

ಕಳಪೆ ಕಾಮಗಾರಿ: ಮತ್ತೊಮ್ಮೆ ಮುಚ್ಚಿದ ಶಿವಾನಂದ ವೃತ್ತದ ಉಕ್ಕಿನ ಮೇಲ್ಸೇತುವೆ..!

ಬೆಂಗಳೂರು: ಸಂಚಾರಕ್ಕೆ ಮುಕ್ತವಾಗಿ ಒಂದು ವಾರದ ನಂತರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಶಿವಾನಂದ ವೃತ್ತದಲ್ಲಿ ಉಕ್ಕಿನ ಮೇಲ್ಸೇತುವೆ ಮುಚ್ಚಿದೆ. ಬಿಬಿಎಂಪಿಯು ಫ್ಲೈಓವರ್‌ನ ಎರಡೂ ಬದಿಗಳಲ್ಲಿ...

ಮುಂದೆ ಓದಿ

error: Content is protected !!