Thursday, 19th September 2024

mangalore news

Mangalore News: ಮಸೀದಿ ಮೇಲೆ ಕಲ್ಲು ತೂರಾಟ, ಸುರತ್ಕಲ್‌ನಲ್ಲಿ ಆತಂಕ

ಮಂಗಳೂರು: ಮಂಗಳೂರಿನ ಹೊರವಲಯದ (Mangalore news) ಸುರತ್ಕಲ್​​ (Suratkal) ಬಳಿಯ ಕಾಟಿಪಳ್ಳದಲ್ಲಿ ಭಾನುವಾರ ರಾತ್ರಿ ಮಸೀದಿ (Masjid) ಮೇಲೆ ಕಲ್ಲು ತೂರಾಟ (Stone Pelting) ನಡೆದಿದೆ. ಇದು ಕೋಮು ಸೂಕ್ಷ್ಮ ಪ್ರದೇಶ (Communal tensions) ಎಂದು ಗುರುತಿಸಲ್ಪಟ್ಟಿದ್ದು, ಪ್ರಕರಣ ಆತಂಕಕ್ಕೆ ಕಾರಣವಾಗಿದೆ. ಕಾಟಿಪಳ್ಳ 3ನೇ ಬ್ಲಾಕ್​​ನ ಬದ್ರಿಯಾ ಮಸೀದಿ ಮೇಲೆ ಕಲ್ಲೆಸೆತ ನಡೆದಿದೆ. ಕಲ್ಲು ತೂರಾಟದಿಂದ ಮಸೀದಿಯ ಗಾಜು ಪುಡಿ ಪುಡಿಯಾಗಿದೆ. ಈದ್ ಮಿಲಾದ್ ಮುನ್ನಾ ದಿನವೇ ಘಟನೆ ಸಂಭವಿಸಿದ್ದು, ಆತಂಕಕ್ಕೆ ಕಾರಣವಾಗಿದೆ. ಕಲ್ಲು ತೂರಾಟದ ಬಳಿಕ […]

ಮುಂದೆ ಓದಿ

Vande Bharat Express

Vande Bharath Express : ಉದ್ಘಾಟನೆಗೆ ಮೊದಲೇ ವಂದೇ ಭಾರತ್ ರೈಲಿಗೆ ಕಲ್ಲೆಸೆತ! 5 ಮಂದಿ ಅರೆಸ್ಟ್‌

ನವದೆಹಲಿ: ಪರೀಕ್ಷಾರ್ಥ ಸಂಚಾರ ನಡೆಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್‌ (Vande Bharath Express) ರೈಲಿನ ಮೇಲೆ ಕಲ್ಲು ತೂರಾಟ ಮಾಡಿದ ಛತ್ತೀಸ್‌ಗಢದ ಮಹಾಸುಮುಂದ್‌ ಐವರನ್ನು ಬಂಧಿಸಲಾಗಿದೆ ಎಂದು...

ಮುಂದೆ ಓದಿ

gujarat violence

Gujarat Violence: ಗಣೇಶ ಪೆಂಡಾಲ್‌ ಮೇಲೆ ಕಲ್ಲು ತೂರಾಟ; 30ಕ್ಕೂ ಹೆಚ್ಚು ಜನ ಅರೆಸ್ಟ್‌- ಭಾರೀ ಗಲಭೆ, ಪೊಲೀಸರಿಂದ ಲಾಠಿಚಾರ್ಜ್‌

Gujarat Violence: ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸುಮಾರು 30ಕ್ಕೂ ಅಧಿಕ ಜನರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಬಂಧಿತರಲ್ಲಿ ಅನೇಕರು ಅಪ್ರಾಪ್ತರಾಗಿದ್ದು, ಸುಮಾರು 300 ಜನರ...

ಮುಂದೆ ಓದಿ