Monday, 16th September 2024

ಕಲ್ಲು ತೂರಾಟ: ಅಮರಾವತಿಯಲ್ಲಿ ಕರ್ಫ್ಯೂ

ಮುಂಬೈ: ಕಳೆದ ಶುಕ್ರವಾರ ಹಾಗೂ ಶನಿವಾರ ಸಂಭವಿಸಿದ ಕಲ್ಲು ತೂರಾಟದ ಘಟನೆಗಳ ಹಿನ್ನಲೆಯಲ್ಲಿ ಮಹಾರಾಷ್ಟ್ರದ ಅಮರಾವತಿಯಲ್ಲಿ ಶನಿವಾರ ಕರ್ಫ್ಯೂ ವಿಧಿಸಲಾಗಿದೆ. ನಗರ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿಗೆ ಬಂದಿದ್ದು, ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತದೆ ಎಂದು ಅಮರಾವತಿ ಪೊಲೀಸ್ ಕಮಿಷನರೇಟ್ ಶನಿವಾರ ಹೊರಡಿಸಿದೆ. ಶನಿವಾರ ಬೆಳಗ್ಗೆ ಅಮರಾವತಿ ನಗರದ ವಿವಿಧೆಡೆ ಬಿಜೆಪಿ ಆಯೋಜಿಸಿದ್ದ ಬಂದ್ ವೇಳೆ ಗುಂಪೊಂದು ಕಲ್ಲು ತೂರಾಟ ನಡೆಸಿ ಅಂಗಡಿಗಳಿಗೆ ಹಾನಿ ಮಾಡಿದ್ದು, ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ತ್ರಿಪುರಾ […]

ಮುಂದೆ ಓದಿ

ಸಿಆರ್‌ಪಿಎಫ್ ವಾಹನದ ಮೇಲೆ ಕಲ್ಲು ತೂರಾಟ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಕೋವಿಡ್ ಕರ್ತವ್ಯಕ್ಕೆ ತೆರಳುತ್ತಿದ್ದ ಸಿಆರ್‌ಪಿಎಫ್ ವಾಹನದ ಮೇಲೆ ಶುಕ್ರವಾರ  ದುಷ್ಕರ್ಮಿಗಳಿಂದ ಕಲ್ಲಿನ ತೂರಾಟ ನಡೆದಿದೆ. ಮಧ್ಯ ಕಾಶ್ಮೀರದ ಬುಡ್ಗಾಮ್ ಜಿಲ್ಲೆಯ ಚಾಡೂರಾದ...

ಮುಂದೆ ಓದಿ