Thursday, 19th September 2024

ಪೊಲೀಸರಿಗೆಲ್ಲ ಭಯಪಡಬೇಡಿ, ಅಗತ್ಯ ಬಿದ್ದರೆ ಬಾಂಬ್​ ಹಾಕಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಮಹಿಳಾ ಕಾಂಗ್ರೆಸ್​ ಅಧ್ಯಕ್ಷೆ ಸುಭ್ರತಾ ದತ್ತಾ, ‘ನೀವು ಪೊಲೀಸರಿಗೆಲ್ಲ ಭಯಪಡಬೇಡಿ. ಅಗತ್ಯ ಬಿದ್ದರೆ ಅವರ ಮೇಲೆ ಬಾಂಬ್​ ಹಾಕಿ. ಬುಲೆಟ್​​ಗಳಿಂದ ಪೊಲೀಸರ ದೇಹವನ್ನು ರಂಧ್ರ ಮಾಡಿ’ ಎಂದು ಕರೆ ನೀಡಿದ್ದಾರೆ. ‘ಅಭಿಷೇಕ್​ ಬ್ಯಾನರ್ಜಿ ಸೆಪ್ಟೆಂಬರ್​​ನಲ್ಲಿ, ಪ್ರತಿಭಟನೆ ಸಂದರ್ಭ ಯಾರು ಪೊಲೀಸ್​ ವಾಹನಕ್ಕೆ ಬೆಂಕಿ ಇಡುವುದು, ಧ್ವಂಸ ಮಾಡುವುದು ಮಾಡುತ್ತಾರೋ, ಅಂಥವರ ತಲೆಗೆ ಗುಂಡು ಹೊಡೆಯಬೇಕು’ ಎಂದು ಹೇಳಿದ್ದರು. ‘ಅಭಿಷೇಕ್​ ಬ್ಯಾನರ್ಜಿ ಹೇಳುತ್ತಾರೆ, ಪೊಲೀಸರ ವಾಹನ ಮುಟ್ಟಿದವರ ಹಣೆಗೆ ಗುಂಡು ಹೊಡೆಯಬೇಕು ಎಂದು. ಆದರೆ […]

ಮುಂದೆ ಓದಿ