Monday, 16th September 2024

ಸೂಫಿ ಸಂತ ಹಝರತ್ ಶೇಖ್ ತಾಜುದ್ದೀನ್ ಜುನೈದಿ ನಿಧನ

ಕಲಬುರಗಿ : ತಾಜ್ ಬಾಬಾ ಎಂದೇ ಖ್ಯಾತ ದೇಶದ ಮುಂಚೂಣಿ ಸೂಫಿ ಸಂತ ಹಝರತ್ ಶೇಖ್ ತಾಜುದ್ದೀನ್ ಜುನೈದಿ ಅನಾರೋಗ್ಯದಿಂದ ಮೃತಟ್ಟಿದ್ದಾರೆ. ದೇಶದ ಮುಂಚೂಣಿ ಸೂಫಿ ಸಂತ ಹಝರತ್ ಶೇಖ್ ತಾಜುದ್ದೀನ್ ಅಪಾರ ಅನುಯಾಯಿಗಳನ್ನು ಹೊಂದಿದ್ದರು. ಜುಮಾ ನಮಾಝ್​ ಬಳಿಕ ಕಲಬುರಗಿ ಯ ಜುನೈದೇ ದರ್ಬಾರ್​ನಲ್ಲಿ ದಫನ್ ಕಾರ್ಯ ನಡೆಯಲಿದೆ. ತಾಜುದ್ದೀನ್ ಜುನೈದಿ ನಿಧನಕ್ಕೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಶ್ರೀಯುತರು, ಕಲಬುರಗಿಯಲ್ಲಿ ಹುಟ್ಟಿದರೂ, ಕೋಲಾರವನ್ನು ತಮ್ಮ ಸೇವಾನೆಲೆಯನ್ನಾಗಿ ಮಾಡಿಕೊಂಡಿದ್ದರು. ಹಝ್ರತ್‌ ಶೈಖ್‌ ತಾಜುದ್ದೀನ್‌ […]

ಮುಂದೆ ಓದಿ