ಚಿಂತಾಮಣಿ: ಗಂಡನ ಮನೆಯವರ ವರದಕ್ಷಿಣೆ ಕಿರುಕುಳಕ್ಕೆ ತಾಳಲಾರದೇ ಯುವತಿ ಮನೆಯಲ್ಲಿ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಂತಾಮಣಿ ನಗರದಲ್ಲಿ ನಡೆದಿದೆ. ಮೃತ ಯುವತಿಯನ್ನು ನಗರದ ಗಾಂಧಿನಗರ ಬಿಂದುಶ್ರೀ (22) ಎಂದು ತಿಳಿದು ಬಂದಿದೆ. ಕಳೆದ 7 ತಿಂಗಳ ಹಿಂದೆ ಯಷ್ಟೇ ಬಿಂದುಶ್ರೀ ಯನ್ನು ಆವಲಹಳ್ಳಿ ಬಳಿಯ ಹೀರಾಂಡಹಳ್ಳಿಯ ರಾಘವೇಂದ್ರ ಎಂಬುವವರಿಗೆ 2024 ರ ಫೆಬ್ರವರಿ 21 ರಂದು ಕೈವಾರ ಸಮೀಪ ಮದುವೆ ಮಾಡಿಕೊಡಲಾಗಿತ್ತು.ಕೇವಲ ಎರಡೇ ತಿಂಗಳಿಗೆ ನಂತರ ಕಾರು ಹಾಗೂ 20 ಲಕ್ಷ ಹಣಕ್ಕಾಗಿ […]
ಶಿಡ್ಲಘಟ್ಟ: ತಾಲ್ಲೂಕಿನ ಭೀರಪ್ಪನಹಳ್ಳಿ ಅರಣ್ಯ ಪ್ರದೇಶದಲ್ಲಿ ಪ್ರೇಮಿಗಳಿಬ್ಬರು ಮನನೊಂದು ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಚಿಂತಾಮಣಿ ತಾಲೂಕಿನ ಸೀತರಮಪುರ ಗ್ರಾಮದವರಾದ ನವೀನ್ (22)...
ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಬರದಲೇಪಾಳ್ಯದಲ್ಲಿ ನವ ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಂಜುನಾಥ(28) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ತಮ್ಮ ಹಳೆಯ ಮನೆಯಲ್ಲಿ ಯಾರೂ ಇಲ್ಲದ...
ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಹೊನ್ನಯ್ಯನಪಾಳ್ಯದಲ್ಲಿ ಪೋಷಕರು ಗಣಪತಿ ಉತ್ಸವಕ್ಕೆ ಹೋಗಬೇಡ ಎಂದು ಹೇಳಿದಕ್ಕೆ ಬೇಸರಗೊಂಡು 12 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು...
ರಾಷ್ಟೀಯ ಹಬ್ಬಗಳು, ಧಾರ್ಮಿಕ ಆಚರಣೆಗಳು ಮತ್ತು ನಾಯಕರ ಜಯಂತಿಗೆ ನಿಗದಿತ ದಿನಗಳಿರುವಂತೆಯೇ ವಿಶ್ವ ಆತ್ಮಹತ್ಯೆ ತಡೆ ದಿನವೂ ಇದೆ. ಸೆ.10ರ ದಿನವನ್ನು ವಿಶ್ವ ಆತ್ಮಹತ್ಯೆ ತಡೆ ದಿನವನ್ನಾಗಿ...
ಗುಬ್ಬಿ: ಇತ್ತೀಚೆಗೆ ತಾಲ್ಲೂಕಿನಲ್ಲಿ ಮೀಟರ್ ಬಡ್ಡಿ ದಂಧೆಯಿಂದ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಮಾಸುವ ಮುನ್ನವೇ ಮಂಗಳವಾರ ಸಂಜೆ ನಿಟ್ಟೂರಿನಲ್ಲಿ ರಾಮಸ್ವಾಮಿ 45 ವರ್ಷ ಎಂಬುವರು ಮೀಟರ್ ಬಡ್ಡಿ...