ಬೆಂಗಳೂರು: ದಿವಂಗತ ನಟ ರೆಬಲ್ ಸ್ಟಾರ್ ಅಂಬರೀಷ್ ಮತ್ತು ಸಂಸದೆ ಸುಮಲತಾ ಪುತ್ರ ಅಭಿಷೇಕ್ ಅಂಬರೀಷ್ ಅವರು ಶೀಘ್ರದಲ್ಲೇ ಸಪ್ತಪದಿ ತುಳಿಯಲಿದ್ದಾರೆ. ಅಭಿಷೇಕ್ ಅಂಬರೀಷ್ ಅವರ ಮದುವೆ ನಿಶ್ಚಯವಾಗಿದ್ದು, ನಿಶ್ಚಿತಾರ್ಥ ಸಮಾರಂಭ ಡಿಸೆಂಬರ್ ಎರಡನೇ ವಾರದಲ್ಲಿ ಪ್ಯಾಲೇಸ್ ಗ್ರೌಂಡ್ ನಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ. ಫ್ಯಾಷನ್ ಲೋಕದ ದಿಗ್ಗಜ ಪ್ರಸಾದ್ ಬಿದ್ದಪ್ಪ ಪುತ್ರಿ, ಅವಿವಾ ಬಿದ್ದಪ್ಪ ಜೊತೆ ಅಭಿಷೇಕ್ ಸಪ್ತಪದಿ ತುಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ. ನಿಶ್ಚಿತಾರ್ಥದ ಸಿದ್ಧತೆಗಳು ನಡೆಯುತ್ತಿದ್ದು, ಮದುವೆ ದಿನಾಂಕ ಸೇರಿದಂತೆ ಹಲವು ಮಾಹಿತಿ […]
ಮಂಡ್ಯ : ನಾನು ಮಂಡ್ಯ ಬಿಟ್ಟು ಯಾವ ಕ್ಷೇತ್ರಕ್ಕೂ ಹೋಗುವುದಿಲ್ಲ. ನನಗೆ ರಾಜಕೀಯ ಅನಿವಾರ್ಯವಲ್ಲ, ಮಂಡ್ಯ, ಮಂಡ್ಯದ ಜನತೆಗಾಗಿ ನಾನು ರಾಜಕೀಯಕ್ಕೆ ಬಂದಿದ್ದೇನೆ ಎಂದು ಸಂಸದೆ ಸುಮಲತಾ...
ಮಂಡ್ಯ: ಸ್ಥಗಿತಗೊಂಡಿದ್ದ (2019-20ರಿಂದ) ಮೈ ಷುಗರ್ ಕಾರ್ಖಾನೆಯನ್ನು ಇದೇ ವರ್ಷ ಪುನರಾರಂಭಿಸಲು ಸರ್ಕಾರ ತೀರ್ಮಾನಿಸಿದೆ. ರಾಜ್ಯ ಸರ್ಕಾರ ಮಂಡ್ಯ ರೈತರ ಪರವಾಗಿದೆ ಎಂದು ಕಬ್ಬು ಅಭಿವೃದ್ಧಿ ಹಾಗೂ...
ಬೆಂಗಳೂರು: ಡಾ.ಅಂಬರೀಶ್ ಫೌಂಡೇಷನ್ ಟ್ರಸ್ಟ್ ಸ್ಥಾಪಿಸುತ್ತಿರುವುದಾಗಿ ಸಂಸದೆ ಸುಮಲತಾ ತಿಳಿಸಿದ್ದಾರೆ. ಅಂಬರೀಶ್ ಅವರ 3ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಕಂಠೀರವ ಸ್ಟುಡಿಯೋಗೆ ಪುತ್ರ ಅಭಿಷೇಕ್ ಜೊತೆ ಯಲ್ಲಿ...
ಈಗಿನಿಂದಲೇ ರಾಜಕೀಯ ವೇದಿಕೆ ಸಜ್ಜುಗೊಳಿಸಿದ ಮಂಡ್ಯದ ಸೊಸೆ, ಸಂಸದೆ ಸುಮಲತಾ ತವರು ಮಂಡ್ಯ, ಮದ್ದೂರಿನಿಂದಲೇ ರಾಜಕೀಯಕ್ಕೆ ಎಂಟ್ರಿ: ಅಭಿಷೇಕ್ ಅಂಬರೀಶ್ ವಿಶೇಷ ವರದಿ: ನಾಗಯ್ಯ ಲಾಳನಕೆರೆ ಮಂಡ್ಯ ಸಂಸದೆ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ವಿರುದ್ಧ ಸಂಸದೆ ಸುಮಲತಾ ಅಂಬರೀಶ್ ಆಕ್ರೋಶ ವ್ಯಕ್ತಪಡಿಸಿ, ಅಂಬರೀಶ್ ಹೆಸರು ದುರ್ಬಳಕೆ ಬಗ್ಗೆ ಬೇಸರ ವ್ಯಕ್ತಪಡಿಸಿ, ಭಾವುಕರಾಗಿ ಮಾತನಾಡಿದ್ದಾರೆ....
ವಿಶ್ವವಾಣಿ ಕ್ಲಬ್ ಹೌಸ್ ಸಂವಾದ – 19 ವಿಶ್ವವಾಣಿ ಕ್ಲಬ್ಹೌಸ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ಮಾತು ಬೆಂಗಳೂರು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೊ ಇಲ್ಲವೋ ಗೊತ್ತಿಲ್ಲ. ಆದರೆ ನಾನು...