Monday, 16th September 2024

ತಾಪಮಾನ ಏರಿಕೆ, ಬಿಸಿಗಾಳಿ: ಪಶ್ಚಿಮ ಬಂಗಾಳದ ಶಿಕ್ಷಣ ಸಂಸ್ಥೆಗಳ ಮುಚ್ಚುಗಡೆ

ಕೋಲ್ಕತ್ತ/ ಪಟ್ನಾ: ತಾಪಮಾನ ಮತ್ತು ಬಿಸಿಗಾಳಿಯ ವಾತಾವರಣ ಇರುವುದರಿಂದ ಪಶ್ಚಿಮ ಬಂಗಾಳದ ಶಿಕ್ಷಣ ಸಂಸ್ಥೆಗಳನ್ನು ಸೋಮವಾರದಿಂದ ಶನಿವಾರದವರೆಗೆ ಮುಚ್ಚಲಾಗುವುದು ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾನುವಾರ ತಿಳಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಶಾಲೆಗೆ ತೆರಳುತ್ತಿರುವ ಮಕ್ಕಳಲ್ಲಿ ತಲೆನೋವು ಮತ್ತು ಇತರ ಆರೋಗ್ಯ ಸಮಸ್ಯೆಗಳು ಕಂಡು ಬಂದಿವೆ ಎಂದೂ ಹೇಳಿದ್ದಾರೆ. ‘ಖಾಸಗಿ ಶಾಲೆಗಳಿಗೂ ಈ ಅವಧಿಯಲ್ಲಿ ರಜೆ ನೀಡಬೇಕು’ ಎಂದೂ ಒತ್ತಾಯಿಸಿದ್ದಾರೆ. ಬಿಹಾರದಲ್ಲಿ ಮುಂದಿನ ನಾಲ್ಕು ದಿನ ತೀವ್ರ ಬಿಸಿಗಾಳಿಯ ವಾತಾವರಣ ಇರಲಿದೆ ಎಂದು ರಾಜ್ಯ ಸರ್ಕಾರದ ಹವಾಮಾನ ವರದಿ […]

ಮುಂದೆ ಓದಿ

ಬೇಸಿಗೆ ಪ್ರವಾಸಕ್ಕಾಗಿ 217 ವಿಶೇಷ ರೈಲುಗಳ ಆರಂಭ

ನವದೆಹಲಿ : ಬೇಸಿಗೆ ಪ್ರವಾಸಗಳನ್ನು ಪೂರ್ಣಗೊಳಿಸುವ ಹಿನ್ನೆಲೆಯಲ್ಲಿ ಭಾರತೀಯ ರೈಲ್ವೆ ಇಲಾಖೆಯು 217 ವಿಶೇಷ ರೈಲುಗಳನ್ನು ನಿರ್ವಹಿಸಲು ಮುಂದಾಗಿದೆ. ವಿಶೇಷ ರೈಲುಗಳು ದೇಶಾದ್ಯಂತ ಪ್ರಮುಖ ಸ್ಥಳಗಳನ್ನು ಸಂಪರ್ಕಿಸುತ್ತವೆ....

ಮುಂದೆ ಓದಿ

ಏಪ್ರಿಲ್‌ನಿಂದ ಜೂನ್‌ವರೆಗೆ ತಾಪಮಾನ ಹೆಚ್ಚಳ..!

ನವದೆಹಲಿ : ಭಾರತದ ಬಹುತೇಕ ಭಾಗಗಳಲ್ಲಿ ವಾಯುವ್ಯ ಮತ್ತು ದ್ವೀಪ ಪ್ರದೇಶಗಳನ್ನು ಹೊರತುಪಡಿಸಿ ಏಪ್ರಿಲ್‌ನಿಂದ ಜೂನ್‌ವರೆಗೆ ಸಾಮಾನ್ಯ ಕ್ಕಿಂತ ತಾಪಮಾನ ಹೆಚ್ಚಾಗು ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಏಪ್ರಿಲ್‌ನಿಂದ...

ಮುಂದೆ ಓದಿ