ತಿರುವನಂತಪುರಂ: ರಾಜ್ಯದಲ್ಲಿ ಕರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ರಾತ್ರಿ ಕರ್ಫ್ಯೂ ಹಾಗೂ ಭಾನುವಾರದ ಲಾಕ್ಡೌನ್ನ್ನು ಮುಂದುವರೆಸ ಲಾಗುವುದು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಕಳೆದ 24 ಗಂಟೆಗಳಲ್ಲಿ 29,682 ಸೋಂಕಿತರು ಪತ್ತೆಯಾಗಿ, 25,910 ಮಂದಿ ಚೇತರಿಸಿಕೊಂಡಿದ್ದಾರೆ. 142 ಮಂದಿ ಮೃತಪಟ್ಟಿದ್ದಾರೆ. ಒಟ್ಟು 2,50,065 ಮಂದಿ ಸೋಂಕಿತರಿದ್ದಾರೆ. ಕೇರಳದಲ್ಲಿ ಇದುವರೆಗೆ 21,422 ಮಂದಿ ಮೃತಪಟ್ಟಿದ್ದಾರೆ. ಮೂರನೇ ಅಲೆ ಭೀತಿ ನಡುವೆಯೇ ಶನಿವಾರ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 42,618 ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 330 ಮಂದಿ […]
ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಅಬ್ಬರ ಹೆಚ್ಚಳವಾಗುತ್ತಿದ್ದು, ಮಧ್ಯಪ್ರದೇಶದಲ್ಲೂ ಲಾಕ್ ಡೌನ್ ಜಾರಿ ಮಾಡಲಾಗಿದೆ. ಮಧ್ಯಪ್ರದೇಶದ ಇಂದೋರ್, ಭೋಪಾಲ್, ಜಬಲ್ ಪುರ್ ನಲ್ಲಿ...