ನವದೆಹಲಿ: ಹೃದಯ ಸಂಬಂಧಿ ಶಸ್ತ್ರ ಚಿಕಿತ್ಸೆಗಾಗಿ ಆಸ್ಪತ್ರೆ ಸೇರಿದ್ದ ಸೂಪರ್ ಸ್ಟಾರ್ ರಜನಿಕಾಂತ್ (Superstar Rajinikanth) ಅವರು ಡಿಸ್ಚಾರ್ಜ್ ಆದ ನಂತರ ತಮ್ಮ ಮೊದಲ ಹೇಳಿಕೆ ಪ್ರಕಟಿಸಿದ್ದಾರೆ. ಅಲ್ಲಿ ಅವರು ಯೋಜಿತ ವೈದ್ಯಕೀಯ ಕಾರ್ಯವಿಧಾನಕ್ಕೆ ಒಳಗಾಗಿರುವುದನ್ನು ಹೇಳಿಕೊಂಡಿದ್ದಾರೆ. ತಮ್ಮ ಚೇತರಿಕೆಗಾಗಿ ಹಿತೈಷಿಗಳ ಪ್ರಾರ್ಥನೆ, ಪ್ರೀತಿ ಮತ್ತು ಬೆಂಬಲಕ್ಕಾಗಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ಸೆಪ್ಟೆಂಬರ್ 30 ರಂದು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ರಜನಿಕಾಂತ್ ಅವರಿಗೆ ಶಸ್ತ್ರಚಿಕಿತ್ಸೆಯೇತರ ಟ್ರಾನ್ಸ್ ಕ್ಯಾಥೆಟರ್ ವಿಧಾನವನ್ನು ಬಳಸಿ ಚಿಕಿತ್ಸೆ ನೀಡಲಾಗಿದೆ. ಶುಕ್ರವಾರ ಆಸ್ಪತ್ರೆಯಿಂದ […]
Suprestar Rajinikanth : ಚೆನ್ನೈನ ಗ್ರೀಮ್ಸ್ ರಸ್ತೆಯಲ್ಲಿರುವ ಅಪೊಲೊ ಆಸ್ಪತ್ರೆ ಬಿಡುಗಡೆ ಮಾಡಿದ ಬುಲೆಟಿನ್ನಲ್ಲಿ ಊತ ಕಡಿಮೆ ಮಾಡಲು ಹೃದಯದೊಳಗೆ ಸ್ಟೆಂಟ್ ಹಾಕಲಾಗಿದೆ ಎಂದು ಹೇಳಲಾಗಿದೆ. ರಜನಿಕಾಂತ್...
Superstar Rajinikanth: ಹೃದ್ರೋಗ ತಜ್ಞ ಡಾ.ಸಾಯಿ ಸತೀಶ್ ಅವರು ನಟನಿಗೆ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಮಂಗಳವಾರ ಕಾರ್ಡಿಯಾಕ್ ಕ್ಯಾಥ್ ಲ್ಯಾಬ್ ನಲ್ಲಿ...