Saturday, 20th April 2024

ಸಾಕ್ಷಿಗಳು ಬಲವಾಗಿದ್ದಲ್ಲಿ ಜಾಮೀನು ರದ್ದು ಮಾಡಬಹುದು: ಸುಪ್ರೀಂ

ನವದೆಹಲಿ: ಸಾಕ್ಷಿಗಳು ಬಲವಾಗಿದಲ್ಲಿ ಆರೋಪಿಯ ಜಾಮೀನು ರದ್ದು ಮಾಡಬಹುದು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ನ್ಯಾಯಮೂರ್ತಿಗಳಾದ ಎಂ ಆರ್ ಷಾ ಮತ್ತು ಸಿ ಟಿ ರವಿಕುಮಾರ್ ಅವರಿದ್ದ ಪೀಠವು, ಆರೋಪಿಯು ಜಾಮೀನು ರಹಿತ ಅಪರಾಧವೆಸಗಿದ್ದಾನೆ ಎಂದು ನ್ಯಾಯಾಲಯಕ್ಕೆ ಮನವರಿಕೆಯಾಗದ ಹೊರತು ಕೇವಲ ಚಾರ್ಜ್ ಶೀಟ್ ಸಲ್ಲಿಸುವುದರಿಂದ ರದ್ದತಿಯಾಗುವುದಿಲ್ಲ ಎಂದು ಹೇಳಿದೆ. ಸಾಕ್ಷಿಗಳು ಬಲವಾಗಿದಲ್ಲಿ ಮತ್ತು ಜಾಮೀನು ರದ್ದುಗೊಳಿಸುವ ಮನವಿ ಯನ್ನು ಪರಿಗಣಿಸಲು ನ್ಯಾಯಾಲಯಗಳು ಅಡ್ಡಿಯಾಗ ದಿದ್ದರೆ ಆರೋಪಿಗೆ ನೀಡಲಾದ ಜಾಮೀನನ್ನು ಅರ್ಹತೆಯ ಆಧಾರದ ಮೇಲೆ ರದ್ದುಗೊಳಿಸಬಹುದು ಎಂದು […]

ಮುಂದೆ ಓದಿ

ನೋಟ್ ಬ್ಯಾನ್ ಸಿಂಧುತ್ವ ಎತ್ತಿಹಿಡಿದ ಸುಪ್ರೀಂ

ನವದೆಹಲಿ: ಒಂದು ಸಾವಿರ ರೂ. ಮತ್ತು 500 ರೂ. ಮುಖಬೆಲೆಯ ಕರೆನ್ಸಿ ನೋಟುಗಳನ್ನು ಅಮಾನ್ಯಗೊಳಿಸಿ 2016ರಲ್ಲಿ ಕೇಂದ್ರ ಸರಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಹಲವು ಅರ್ಜಿಗಳಿಗೆ...

ಮುಂದೆ ಓದಿ

ಸ್ವಯಂ ದೇವಮಾನವ ಅಸಾರಾಂ ಶಿಕ್ಷೆ ಅಮಾನತು ಅರ್ಜಿ ವಜಾ

ನವದೆಹಲಿ : ಆಯುರ್ವೇದ ಕೇಂದ್ರದಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯಲು ತನ್ನ ಶಿಕ್ಷೆಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸುವಂತೆ ಕೋರಿ ಸ್ವಯಂ ದೇವಮಾನವ ಅಸಾರಾಂ ಬಾಪು ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್...

ಮುಂದೆ ಓದಿ

ನಿರ್ಭಯಾ ಹಂತಕರು ದೇಶದ ತಾಳ್ಮೆ ಪರೀಕ್ಷಿಸುತ್ತಿದ್ದಾರೆ: ಕೇಂದ್ರ

ನಿರ್ಭಯಾ ಹಂತಕರ ಪ್ರಕರಣವು ದೇಶದ ತಾಳ್ಮೆಯನ್ನೇ ಪರೀಕ್ಷೆ ಮಾಡುತ್ತಿದೆ ಎಂದು ದೆಹಲಿ ಹೈಕೋರ್ಟ್‌ಗೆ ಕೇಂದ್ರ ಸರ್ಕಾರ ತಿಳಿಸಿದ್ದು, ಅತ್ಯಾಚಾರಿಗಳ ಮರಣದಂಡವನ್ನು ಮುಂದೂಡುವ ಕೋರ್ಟ್‌ನ ಆದೇಶಕ್ಕೆ ಸ್ಟೇ ತರಲು...

ಮುಂದೆ ಓದಿ

error: Content is protected !!