Monday, 16th September 2024

ವಾಲ್ಮೀಕಿ ಮಹರ್ಷಿ ಪುತ್ಥಳಿ ಅನಾವರಣ

ವಾಲ್ಮೀಕಿ ಸಮುದಾಯದವರು ಶೈಕ್ಷಣಿಕ, ರಾಜಕೀಯವಾಗಿ ಪ್ರಬಲರಾಗಿ: ಸಚಿವ ಸತೀಶ ಜಾರಕಿಹೊಳಿ ಕರೆ ಸುರಪುರ: ವಾಲ್ಮೀಕಿ ಸಮುದಾಯದವರು ರಾಜಕೀಯವಾಗಿ ಮುಂಚೂಣಿಯಲ್ಲಿದ್ದು. ಸಂವಿಧಾನ ಬದ್ಧವಾದ ಹಕ್ಕುಗಳನ್ನು ಪಡೆದುಕೊಳ್ಳಲು ಶಿಕ್ಷಣ ಅಗತ್ಯ ಆದ್ದರಿಂದ ಸಮುದಾಯದ ಯುವಕರು ಶಿಕ್ಷಣವಂತರಾಗುವಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಕರೆ ಕೊಟ್ಟರು. ತಾಲೂಕಿನ ಕಕ್ಕೇರಾ ಪಟ್ಟಣದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಪುತ್ಥಳಿ ಉದ್ಘಾಟಿಸಿ. ಬಹಿರಂಗ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಮುದಾಯ ಇತ್ತೀಚಿನ ದಿನಗಳಲ್ಲಿ ಅಭಿವೃದ್ಧಿ ಪತದತ್ತ ಸಾಗುತ್ತಿದೆ. ಬಾಬಾಸಾಹೇಬರ ಸಂವಿಧಾನದಡಿಯಲ್ಲಿ ಬರುವ ಸವಲತ್ತುಗಳನ್ನು ಪಡೆದು ಕೊಳ್ಳುವಂತೆ […]

ಮುಂದೆ ಓದಿ

ಡಿಪ್ಲೊಮಾ ಕೋರ್ಸ್‌ಗೆ ಪ್ರವೇಶ ಪ್ರಾರಂಭ

ಸುರಪುರ: ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ 2021-22ನೇ ಸಾಲಿನ ಡಿಪ್ಲೊಮಾ ಪ್ರಥಮ ಸೆಮಿಸ್ಟರ್ ಆಟೋ ಮೊಬೈಲ್, ಸಿವಿಲ್, ಮೆಕ್ಯಾನಿಕಲ್ ಇಂಜಿನಿಯರಿಂಗ್ ಕೋರ್ಸ್‌ಗಳಿಗೆ ಪ್ರವೇಶ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಪ್ರವೇಶ...

ಮುಂದೆ ಓದಿ

ವಿದ್ಯಾರ್ಥಿಗಳಿಗೆ ಟ್ಯಾಬ್ ಪಿ.ಸಿ. ವಿತರಣೆ

ಸುರಪುರ: ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ, ದ್ವಿತೀಯ ವರ್ಷದ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ನೀಡಲಾದ ಉಚಿತ ಟ್ಯಾಬ್.ಪಿ.ಸಿಗಳನ್ನು ಶಾಸಕ ನರಸಿಂಹ ನಾಯಕ (ರಾಜೂಗೌಡ) ವಿತರಿಸಿದರು....

ಮುಂದೆ ಓದಿ