Friday, 20th September 2024

ಕ್ಷಮೆಯಾಚಿಸಿದರೆ ಸಂಸದರ ಅಮಾನತು ವಾಪಸ್: ಪ್ರಲ್ಹಾದ ಜೋಶಿ

ನವದೆಹಲಿ: ಕ್ಷಮೆಯಾಚಿಸಿದರೆ 12 ಮಂದಿ ರಾಜ್ಯಸಭಾ ಸಂಸದರ ಅಮಾನ ತನ್ನು ರದ್ದು ಮಾಡಲಾಗುವುದು ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ. ಸಂಸದರ ಅಮಾನತು ನಿರ್ಧಾರ ವಾಪಸ್ ಪಡೆಯುವಂತೆ ಪ್ರತಿಪಕ್ಷಗಳಿಂದ ಭಾರಿ ಪ್ರತಿಭಟನೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಈ ಹೇಳಿಕೆ ನೀಡಿದ್ದಾರೆ. ‘ಸಂಸದರನ್ನು ಯಾಕೆ ಅಮಾನತು ಮಾಡಲಾಗಿದೆ ಎಂಬುದನ್ನು ವಿವರಿಸಿದ್ದೇವೆ. ಏನು ನಡೆದಿತ್ತು ಎಂಬುದಕ್ಕೆ ದೇಶವೇ ಸಾಕ್ಷಿ ಯಾಗಿದೆ. ಇವತ್ತಾ ದರೂ ಸರಿ, ಅವರು ಕ್ಷಮೆ ಯಾಚಿಸಿದರೆ ಅಮಾನತು ನಿರ್ಧಾರ ವಾಪಸ್ ಪಡೆಯಲು ಸಿದ್ಧರಿದ್ದೇವೆ’ ಎಂದು ಜೋಶಿ […]

ಮುಂದೆ ಓದಿ

12 ಪ್ರತಿಪಕ್ಷ ಸಂಸದರ ಅಮಾನತು ಪ್ರತಿಭಟಿಸಿ ಸಭಾತ್ಯಾಗ, ಕ್ಷಮೆಗೆ ಆಗ್ರಹ

ನವದೆಹಲಿ: ರಾಜ್ಯಸಭೆಯ 12 ಪ್ರತಿಪಕ್ಷ ಸಂಸದರ ಅಮಾನತನ್ನು ಪ್ರತಿಭಟಿಸಿ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಪಕ್ಷದ ಸದಸ್ಯರು ಮಂಗಳವಾರ ಸಂಸತ್ತಿನ ಉಭಯ ಸದನಗಳಲ್ಲಿ ಸಭಾತ್ಯಾಗ ಮಾಡಿದರು ಮತ್ತು ಕ್ಷಮೆ ಕೋರುವಂತೆ ಸಭಾಪತಿಗಳು...

ಮುಂದೆ ಓದಿ