Saturday, 27th July 2024

ಕೊಡಗಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಫೆ.6ರಂದು ಆಗಮನ

ಮಡಿಕೇರಿ: ಫೆ.6ರಂದು ಜನರಲ್‌ ತಿಮ್ಮಯ್ಯ ಮ್ಯೂಸಿಯಂ ಉದ್ಘಾಟನೆಗೆ ಕೊಡಗಿಗೆ ಆಗಮಿಸುತ್ತಿರುವ ರಾಷ್ಟ್ರಪತಿ ರಾಮನಾಥ ಕೋವಿಂದ್‌, ಅಂದೇ ಭಾಗಮಂಡಲ ಹಾಗೂ ತಲಕಾವೇರಿಗೂ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಚೆಟ್ಟಿಮಾನಿ ಬಳಿಯ ತಾತ್ಕಾಲಿಕವಾಗಿ ನಿರ್ಮಿಸಿರುವ ಹೆಲಿಪ್ಯಾಡ್‌ಗೆ ರಾಷ್ಟ್ರಪತಿ ಬಂದಿಳಿಯಲಿದ್ದಾರೆ. ಅಲ್ಲಿಂದ ತಲಕಾವೇರಿಗೆ ತೆರಳಿದ್ದಾರೆ. ಬೆಳಿಗ್ಗೆ 10ರ ವೇಳೆಗೆ ವಿಶೇಷ ಪೂಜೆ ನೆರವೇರಲಿದೆ. ಹೆಲಿಪ್ಯಾಡ್ ತಲುಪಿದ ಬಳಿಕ ಹೆಲಿಕಾಪ್ಟರ್‌ನಲ್ಲಿ ಮಡಿಕೇರಿಯ ಗಾಲ್ಫ್ ಮೈದಾನಕ್ಕೆ ಬರಲಿದ್ದಾರೆ. ಕಾರ್‌ನಲ್ಲಿ ಸುದರ್ಶನ ಅತಿಥಿ ಗೃಹಕ್ಕೆ ತೆರಳಲಿದ್ದಾರೆ. ಅತಿಥಿ ಗೃಹದಲ್ಲಿ ಭೋಜನ ಸವಿಯಲಿದ್ದಾರೆ. ಬಳಿಕ, ಮ್ಯೂಸಿಯಂ […]

ಮುಂದೆ ಓದಿ

ತಲಕಾವೇರಿಯಲ್ಲಿ ತೀಥ೯ರೂಪಿಣಿಯಾದ ಕಾವೇರಿ ಮಾತೆ

ಮಡಿಕೇರಿ: ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಶನಿವಾರ ಬೆಳಗ್ಗೆ 7 ಗಂಟೆ 5 ನಿಮಿಷಕ್ಕೆ ಸರಿ ಯಾಗಿ ಕಾವೇರಿ ತೀಥೋ೯ದ್ವವ ಜರುಗಿತು. ಕೊವೀಡ್ -19 ಹಿನ್ನಲೆಯಲ್ಲಿ ಅತ್ಯಂತ ಕಡಮೆ...

ಮುಂದೆ ಓದಿ

error: Content is protected !!