Sunday, 28th April 2024

ವಿದ್ಯುತ್ ಪ್ರವಹಿಸಿ ನಾಲ್ವರು ಪ್ರಯಾಣಿಕರ ಬಲಿ, ಹತ್ತು ಮಂದಿಗೆ ಗಾಯ

ತಂಜಾವೂರು: ಖಾಸಗಿ ಬಸ್ ನಲ್ಲಿ ವಿದ್ಯುತ್ ಪ್ರವಹಿಸಿ ನಾಲ್ವರು ಪ್ರಯಾಣಿಕರು ಬಲಿಯಾಗಿದ್ದಾರೆ. ತಮಿಳುನಾಡಿನ ತಂಜಾ ವೂರು ಜಿಲ್ಲೆಯಲ್ಲಿ ಘಟನೆ ನಡೆದಿದೆ. ಹತ್ತು ಮಂದಿ ಪ್ರಯಾಣಿಕರು ವಿದ್ಯುದಾಘಾತದಿಂದ ಗಾಯಗೊಂಡಿದ್ದಾರೆ. ತಂಜಾವೂರಿನ ತಿರುವೈಯಾರು ಸಮೀಪ ಮಂಗಳವಾರ ಟ್ರಕ್ ಒಂದನ್ನು ಖಾಸಗಿ ಬಸ್ ಹಿಂದಿಕ್ಕುವ ಸಂದರ್ಭದಲ್ಲಿ ವಿದ್ಯುತ್ ಪ್ರವಹಿಸುತ್ತಿದ್ದ ತಂತಿಗೆ ತಗುಲಿ ಈ ಅನಾಹುತ ಸಂಭವಿಸಿದೆ. ಖಾಸಗಿ ಬಸ್ ಕಲ್ಲಾನೈನಿಂದ ತಂಜಾವೂರು ಮೂಲಕ ಮಾರಿಗುಡಿಗೆ ಸಾಗುತ್ತಿತ್ತು. ವರಗೂರು ಸಮೀಪದಲ್ಲಿ ಟ್ರಕ್ ಒಂದನ್ನು ಓವರ್ ಟೇಕ್ ಮಾಡಲು ಪ್ರಯತ್ನಿಸಿದಾಗ ಚಾಲಕ ನಿಯಂತ್ರಣ ಕಳೆದುಕೊಂಡು […]

ಮುಂದೆ ಓದಿ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸ್ಪಿನ್ನರ್ ವರುಣ್ ಚಕ್ರವರ್ತಿ

ಚೆನ್ನೈ: ಐಪಿಎಲ್ 2020ಯಲ್ಲಿ ಕೆಕೆಆರ್ ಪರವಾಗಿ ಮಿಂಚು ಹರಿಸಿದ್ದ ತಮಿಳುನಾಡು ಮೂಲದ ರಿಸ್ಟ್ ಸ್ಪಿನ್ನರ್ ವರುಣ್ ಚಕ್ರವರ್ತಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ದೀರ್ಘ ಕಾಲದ ಪ್ರೇಯಸಿಯೊಂದಿಗೆ ವರುಣ್...

ಮುಂದೆ ಓದಿ

ಸೂಪರ್‌ಸ್ಟಾರ್‌ ರಜನೀಕಾಂತ್‌ ಪಾಲಿಟಿಕ್ಸ್‌ ಎಂಟ್ರಿ ? ನಾಳೆ ಸಭೆ

ಚೆನ್ನೈ: ತಮಿಳುನಾಡು ವಿಧಾನಸಭಾ ಕ್ಷೇತ್ರದ ಚುನಾವಣೆಗೆ ರಾಜಕೀಯ ಚಟುವಟಿಕೆ ಬಿರುಸುಗೊಂಡಿದೆ. ಸೂಪರ್ ಸ್ಟಾರ್ ರಜನೀಕಾಂತ್ ರಾಜಕೀಯ ಪ್ರವೇಶದ ಬಗ್ಗೆ ಕಳೆದ ಒಂದು ವರ್ಷದಿಂದಲೂ ಸಾಕಷ್ಟು ಚರ್ಚೆ ನಡೆಯುತ್ತಲೇ ಇದೆ....

ಮುಂದೆ ಓದಿ

‘ನಿವಾರ್’ ಚಂಡಮಾರುತ ಭೀತಿ: ತಮಿಳುನಾಡು ಮತ್ತು ಪುದುಚೆರಿ, ಕರೈಕಲ್’ನಲ್ಲಿ ಭಾರೀ ಮಳೆ ಸಾಧ್ಯತೆ

ಚೆನ್ನೈ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಬುಧವಾರ ತಮಿಳುನಾಡು ಮತ್ತು ಪುದುಚೆರಿಯ ಕರಾವಳಿ ‍ಪ್ರದೇಶದಲ್ಲಿ ‘ನಿವಾರ್’ ಚಂಡಮಾರುತ ತೀವ್ರವಾಗಿ ಅಪ್ಪಳಿಸುವ ಸಾಧ್ಯತೆ ಎಂದು ಮಂಗಳವಾರ ಹವಾಮಾನ ಇಲಾಖೆ...

ಮುಂದೆ ಓದಿ

ಚೆನ್ನೈನಲ್ಲಿ ಶಾ ಆಗಮನ ಹಿನ್ನೆಲೆಯಲ್ಲಿ ಬಿಗಿ ಭದ್ರತೆ

ಚೆನ್ನೈ: ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ತಮಿಳುನಾಡಿಗೆ ಭೇಟಿ ನೀಡಿ, ಎರಡು ದಿನಗಳ ಕಾಲ ವಾಸ್ತವ್ಯ ಹೂಡಲಿ ದ್ದಾರೆ. ಮಧ್ಯಾಹ್ನ 1;40ಕ್ಕೆ ಚೆನ್ನೈ ವಿಮಾನ...

ಮುಂದೆ ಓದಿ

error: Content is protected !!