Thursday, 19th September 2024

ಅಕ್ರಮ ಹಣ ವರ್ಗಾವಣೆ ಪ್ರಕರಣ: ವಿ.ಸೆಂಥಿಲ್ ಬಾಲಾಜಿಗೆ ’ಇಡಿ’ ಬಿಸಿ

ಚೆನ್ನೈ: ತಮಿಳುನಾಡು ವಿದ್ಯುತ್ ಇಲಾಖೆ ಸಚಿವ ವಿ. ಸೆಂಥಿಲ್ ಬಾಲಾಜಿ ಮತ್ತು ಇತರರ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿ ಸಿದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ ಮಂಗಳವಾರ ಶೋಧ ಆರಂಭಿಸಿದೆ. ರಾಜಧಾನಿ ಚೆನ್ನೈ ಮತ್ತು ಕರೂರ್‌ನಲ್ಲಿರುವ ಬಾಲಾಜಿ ಅವರಿಗೆ ಸಂಬಂಧಿಸಿದ ಜಾಗಗಳಲ್ಲಿ ದಾಳಿ ನಡೆದಿದೆ. ‘ಉದ್ಯೋಗಕ್ಕಾಗಿ ಹಣ’ ಹಗರಣಕ್ಕೆ ಸಂಬಂಧಿಸಿದ ಬಾಲಾಜಿ ವಿರುದ್ಧದ ಪ್ರಕರಣಗಳ ತನಿಖೆಗೆ ಪೊಲೀಸ್ ಮತ್ತು ಇ.ಡಿ.ಗೆ ಸುಪ್ರೀಂ ಕೋರ್ಟ್ ಕಳೆದ ತಿಂಗಳು ಅನುಮತಿ ನೀಡಿತ್ತು. ಅಕ್ರಮ ಹಣ ವರ್ಗಾವಣೆ ತಡೆ […]

ಮುಂದೆ ಓದಿ