Monday, 16th September 2024

ಉಕ್ರೇನ್‌ನ ಅರೆಸೈನಿಕ ಪಡೆಯಲ್ಲಿ ತಮಿಳುನಾಡಿನ ವಿದ್ಯಾರ್ಥಿ

ಚೆನ್ನೈ: ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ 21 ವರ್ಷದ ಸಾಯಿನಿಕೇಶ್ ರವಿಚಂದ್ರನ್ ಎಂಬ ವಿದ್ಯಾರ್ಥಿ ರಷ್ಯಾದ ವಿರುದ್ಧ ಹೋರಾಡಲು ಉಕ್ರೇನ್‌ನಲ್ಲಿ ಅರೆಸೈನಿಕ ಪಡೆಗಳನ್ನು ಸೇರಿಕೊಂಡಿದ್ದಾನೆ. ಅಧಿಕಾರಿಗಳು ಅವರ ನಿವಾಸಕ್ಕೆ ಭೇಟಿ ನೀಡಿ ಪೋಷಕರನ್ನು ವಿಚಾರಿಸಿದ್ದು, ಈ ವೇಳೆ ಸಾಯಿನಿಕೇಶ್ ಭಾರತೀಯ ಸೇನೆಗೆ ಸೇರಲು ಅರ್ಜಿ ಸಲ್ಲಿಸಿದ್ದರೂ 2 ಬಾರಿ ತಿರಸ್ಕರಿಸಲಾಗಿತ್ತು. 2018 ರಲ್ಲಿ, ಖಾರ್ಕಿವ್‌ನಲ್ಲಿ ನ್ಯಾಷನಲ್ ಏರೋಸ್ಪೇಸ್ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡಲು ಸಾಯಿನಿಕೇಶ್ ಉಕ್ರೇನ್‌ಗೆ ತೆರಳಿದ್ದರು. ಜುಲೈ 2022 ರೊಳಗೆ ಕೋರ್ಸ್ ಅನ್ನು ಪೂರ್ಣಗೊಳಿಸಬೇಕಿತ್ತು. ಉಕ್ರೇನ್‌ ನಲ್ಲಿ ನಡೆಯುತ್ತಿರುವ ಯುದ್ಧದ […]

ಮುಂದೆ ಓದಿ