Friday, 20th September 2024

ತಮಿಳುನಾಡಿನ ಉನ್ನತ ಶಿಕ್ಷಣ ಸಚಿವರಿಗೆ ’ಇಡಿ’ ದಾಳಿ ಬಿಸಿ

ಚೆನ್ನೈ: ತಮಿಳುನಾಡಿನ ಉನ್ನತ ಶಿಕ್ಷಣ ಸಚಿವ ಕೆ.ಪೊನ್ಮುಡಿ ಅವರ ವಿಲ್ಲುಪುರಂ ನಿವಾ ಸದ ಮೇಲೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಸೋಮವಾರ ದಾಳಿ ನಡೆಸಿ ದ್ದಾರೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಇ.ಡಿ ಅಧಿಕಾರಿಗಳು ಸಚಿವ ಪೊನ್ಮುಡಿ ಹಾಗೂ ಅವರ ಪುತ್ರ ಗೌತಮ್ ಸಿಗಮಣಿ ನಿವಾಸದಲ್ಲೂ ತಪಾಸಣೆ ನಡೆಸುತ್ತಿದ್ದಾರೆ. ಪೊನ್ಮುಡಿ ಅವರು 2007 ಮತ್ತು 2011ರ ನಡುವೆ ಡಿಎಂಕೆ ಸರ್ಕಾರದಲ್ಲಿ ಸಚಿವರಾಗಿದ್ದ ಅವಧಿಯಲ್ಲಿ ಕ್ವಾರಿ ಪರವಾನಗಿಯನ್ನು ಉಲ್ಲಂಘಿಸಿದ್ದು, ಸಾರ್ವಜನಿಕ ಬೊಕ್ಕಸಕ್ಕೆ ₹28 ಕೋಟಿಗೂ ಹೆಚ್ಚು ನಷ್ಟ […]

ಮುಂದೆ ಓದಿ

ತಮಿಳುನಾಡು ಕೃಷಿ ಸಚಿವ ಆರ್.ದೊರೈಕಣ್ಣು ಸೋಂಕಿಗೆ ಬಲಿ

ತಮಿಳುನಾಡು: ಕೊರೋನಾ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಂತ ತಮಿಳುನಾಡು ಕೃಷಿ ಸಚಿವ ಆರ್.ದೊರೈಕಣ್ಣು (72)ಅವರು ಮೃತಪಟ್ಟರು. ಆರ್.ದೊರೈಕಣ್ಣು ಶನಿವಾರ ರಾತ್ರಿ ಕೊನೆಯುಸಿರೆಳೆದರು ಎಂದು ಕಾವೇರಿ ಆಸ್ಪತ್ರೆ ಕಾರ್ಯನಿರ್ವಾಹಕ ನಿರ್ದೇಶಕ...

ಮುಂದೆ ಓದಿ