Friday, 18th October 2024

ಸೆ.29ರ ಬಂದ್‌ಗೆ ಮಾತ್ರ ನಮ್ಮ ಬೆಂಬಲ: ತನ್ವೀರ್ ಪಾಷಾ

ಬೆಂಗಳೂರು: ಕಾವೇರಿ ನೀರನ್ನು ನಿಲ್ಲಿಸುವಂತೆ ಒತ್ತಾಯಿಸಿ ಸೆ.29ರಂದು ನಡೆಯುವ ಬಂದ್‌ಗೆ ಮಾತ್ರ ನಮ್ಮ ಬೆಂಬಲ ಎಂದು ಓಲಾ- ಉಬರ್ ಅಸೋಸಿಯೇಶನ್ ಅಧ್ಯಕ್ಷ ತನ್ವೀರ್ ಪಾಷಾ ತಿಳಿಸಿದ್ದಾರೆ. ಬೆಂಗಳೂರು ಬಂದ್‌ ಬಗ್ಗೆ ಸ್ಪಷ್ಟನೆ ನೀಡಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ಉಬರ್ ಅಸೋಸಿಯೇಶನ್ ಅಧ್ಯಕ್ಷ ತನ್ವೀರ್ ಪಾಷಾ ಅವರು ಹಾಗೂ ಆದರ್ಶ್ ಆಟೋ ಹೇಳಿಕೆ ಯೂನಿಯನ್ ಅಧ್ಯಕ್ಷ ಮಂಜುನಾಥ್, ನಾವು ಬಂದ್‌ಗೆ ಬೆಂಬಲ ನೀಡುವುದಿಲ್ಲ ಎಂದು ಹೇಳಿಲ್ಲ. ನಾಳೆಯ ಬಂದ್‌ಗೆ ನಮ್ಮ ಬೆಂಬಲವಿಲ್ಲ ಅಷ್ಟೇ. ಸೆಪ್ಟೆಂಬರ್‌ 29ರಂದು ನಡೆಲಿರುವ […]

ಮುಂದೆ ಓದಿ