Thursday, 19th September 2024

ಹಿಮಬಂಡೆ ಸ್ಫೋಟ: 50 ದಾಟಿದ ಮೃತರ ಸಂಖ್ಯೆ

ನವದೆಹಲಿ: ಉತ್ತರಾಖಂಡ್ ರಾಜ್ಯದ ಚಮೋಲಿ ಜಿಲ್ಲೆಯಲ್ಲಿ ಸಂಭವಿಸಿದ ಹಿಮಬಂಡೆ ಸ್ಫೋಟ ಮತ್ತು ಪ್ರವಾಹ ದುರಂತ ಘಟನೆಯಲ್ಲಿ ಮಡಿದವರ ಸಂಖ್ಯೆ ಏರುತ್ತಲಿದೆ. ಕಳೆದ ಭಾನುವಾರ ತಪೋವನ್ ಸುರಂಗದಲ್ಲಿ ಆರು ಮೃತದೇಹಗಳು ಪತ್ತೆಯಾಗಿವೆ. ರೈನಿ ಗ್ರಾಮದಲ್ಲಿ ಏಳು ಮಂದಿಯ ಶವ ಸಿಕ್ಕಿವೆ. ಇದರೊಂದಿಗೆ ಮೃತ ದೇಹಗಳ ಸಂಖ್ಯೆ 51ಕ್ಕೆ ಏರಿದೆ. ಇನ್ನೂ 150ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದು, ಇವರು ಬದುಕಿರುವ ಸಾಧ್ಯತೆ ತೀರಾ ಕಡಿಮೆ ಇದೆ ಎನ್ನಲಾಗುತ್ತಿದೆ. ತಪೋವನ್​ನಲ್ಲಿ ಎನ್​ಟಿಪಿಸಿಯಿಂದ 520 ಮೆಗಾ ವ್ಯಾಟ್​ನ ಬೃಹತ್ ವಿದ್ಯುತ್ ಯೋಜನೆ ನಡೆಯುತ್ತಿತ್ತು. ಎಲ್ಲವೂ […]

ಮುಂದೆ ಓದಿ

ಉತ್ತರಾಖಂಡದಲ್ಲಿ ನೀರ್ಗಲ್ಲು ಕುಸಿತ: ಮೃತರ ಸಂಖ್ಯೆ 37ಕ್ಕೆ ಏರಿಕೆ

ಚಮೋಲಿ (ಉತ್ತರಾಖಂಡ): ಮೈಥಾನಾ ನದಿ ದಡದಲ್ಲಿ ಶುಕ್ರವಾರ ಮೃತದೇಹ ಪತ್ತೆಯಾಗುವುದರೊಂದಿಗೆ ಉತ್ತರಾಖಂಡ ದಲ್ಲಿ ನೀರ್ಗಲ್ಲು ಕುಸಿತ ಸಂಭವಿಸಿದ ದುರಂತದಲ್ಲಿ ಮೃತರ ಸಂಖ್ಯೆ 37ಕ್ಕೆ ಏರಿಕೆಯಾಗಿದೆ.  ಈ ಕುರಿತು ಚಮೋಲಿ...

ಮುಂದೆ ಓದಿ

ತಪೋವನದಲ್ಲಿ ರಕ್ಷಣಾ ಕಾರ‍್ಯಾಚರಣೆ ಮುಂದುವರಿಕೆ

ತಪೋವನ (ಉತ್ತರಾಖಂಡ): ಧೌಲಿ ಗಂಗಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದ್ದರಿಂದ ಗುರುವಾರ ಸಂಜೆ ವೇಳೆ ಸ್ಥಗಿತವಾಗಿದ್ದ ಕಾರ‍್ಯಾಚರಣೆ ಶುಕ್ರವಾರ 6ನೇ ದಿನ ರಕ್ಷಣಾ ಕಾರ್ಯಾ ಚರಣೆ ಮುಂದುವರಿಸಲಾಗಿದೆ. ಪ್ರವಾಹದಿಂದಾಗಿ...

ಮುಂದೆ ಓದಿ

ತಪೋವನ ಸುರಂಗದಲ್ಲಿ ರಕ್ಷಣಾ ಕಾರ್ಯ ಸ್ಥಗಿತ

ತಪೋವನ: ಧೌಲಿ ಗಂಗಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದ್ದು ಸುರಕ್ಷತೆಗಾಗಿ ತಪೋವನ ಸುರಂಗದಲ್ಲಿ  ರಕ್ಷಣಾ ಕಾರ್ಯ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕಳೆದ ಭಾನುವಾರ ಹಿಮನದಿ ಸ್ಫೋಟ ದುರಂತ ಸಂಭವಿಸಿದ ಬಳಿಕ...

ಮುಂದೆ ಓದಿ

ಹಿಮ ಸ್ಪೋಟ: ಮೃತರ ಸಂಖ್ಯೆ 34ಕ್ಕೆ ಏರಿಕೆ, ತಪೋವನ ಸುರಂಗದೊಳಗೆ ಡ್ರಿಲ್ಲಿಂಗ್​ ಆರಂಭ

ಚಮೋಲಿ: ಉತ್ತರಾಖಂಡದ ಚಮೋಲಿಯಲ್ಲಿ ಹಿಮಸ್ಫೋಟಿಸಿ ಉಂಟಾದ ಪ್ರವಾಹ ದುರಂತ ಸಂಭವಿಸಿ  ಇಲ್ಲಿವರೆಗೆ ಮೃತ ಪಟ್ಟವರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ. ಈ ಪೈಕಿ 10 ಮಂದಿಯನ್ನು ಮಾತ್ರ ಗುರುತಿಸಲಾಗಿದೆ....

ಮುಂದೆ ಓದಿ