Monday, 16th September 2024

ಬೆಂಗಳೂರು ದಕ್ಷಿಣ: ತೇಜಸ್ವಿಗೆ 71716 ಮುನ್ನಡೆ

ಬೆಂಗಳೂರು: ಈ ಬಾರಿ ಅತ್ಯಂತ ರೋಚಕತೆ ಹೆಚ್ಚಿಸಿರುವ ಕ್ಷೇತ್ರಗಳಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಸಹ ಒಂದು. ಈ ಕ್ಷೇತ್ರವನ್ನು ಬಿಜೆಪಿ ಸತತವಾಗಿ ಗೆಲ್ಲುತ್ತಲೇ ಬರುತ್ತಿದೆ. ಸದ್ಯ ಹಾಲಿ ಸಂಸದ ತೇಜಸ್ವಿ ಸೂರ್ಯ ಅವರಿಗೆ ಬಿಜೆಪಿ ಮತ್ತೊಮ್ಮೆ ಅವಕಾಶ ನೀಡಿದೆ. ಸೌಮ್ಯಾ ರೆಡ್ಡಿ ಅವರಿಗೆ ಕಾಂಗ್ರೆಸ್‌ ಟಿಕೆಟ್ ನೀಡಿದೆ. 1989ರಲ್ಲಿ ಕೊನೆಯ ಬಾರಿಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಆರ್‌.ಗುಂಡು ರಾವ್‌ ಜಯ ದಾಖಲಿಸಿದ್ದರು. ಇದಾದ ಬಳಿಕ ನಡೆದ ಎಂಟು ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲು ಕಂಡಿದೆ. ಇದೇ ಕ್ಷೇತ್ರದಿಂದ ಅನಂತ್‌ ಕುಮಾರ್ […]

ಮುಂದೆ ಓದಿ

ಸಂಸದ ತೇಜಸ್ವಿ ನಿವಾಸದತ್ತ ಕಾಂಗ್ರೆಸ್ ಕಾರ್ಯಕರ್ತರ ಮೆರವಣಿಗೆ: ಪೊಲೀಸರಿಂದ ತಡೆ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಇದ್ದಿದ್ದರೆ ಕಲ್ಲು ಹೊಡೆಸಬಹುದಿತ್ತು ಎಂದು ಹೇಳಿಕೆ ನೀಡಿದ್ದ ಸಂಸದ ತೇಜಸ್ವಿ ಸೂರ್ಯ ಅವರ ಮನೆ ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಸಂಸದರ...

ಮುಂದೆ ಓದಿ

ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ತಂಡದ ಪಟ್ಟಿ ಪ್ರಕಟ

ನವದೆಹಲಿ: ಸಂಸದ ತೇಜಸ್ವಿ ಸೂರ್ಯ ಅಧ್ಯಕ್ಷತೆಯ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ತಂಡದ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಲಾಗಿದೆ. ನೇಹಾ ಜೋಷಿ, ಮಧುಕೇಶ್ವರ್, ತಜಿಂದರ್ ಬಗ್ಗಾ ಹಾಗೂ...

ಮುಂದೆ ಓದಿ

’ಕೋವಿಡ್ ಸಂತ್ರಸ್ಥ’ರಿಗಾಗಿ ಸಹಾಯವಾಣಿಗೆ ಚಾಲನೆ ನೀಡಿದ ನಡ್ಡಾ

ನವದೆಹಲಿ: ಕೋವಿಡ್-19 ತುರ್ತು ಸೇವೆಗಳು ಹಾಗೂ ಸೋಂಕಿತರು & ವೈದ್ಯರೊಂದಿಗಿನ ಸಮಾಲೋಚನೆಗೆ ಸಹಾಯವಾಗುವ ನಿಟ್ಟಿನಲ್ಲಿ ದೇಶಾದ್ಯಂತ #BJYMDoctorHelpline ಸಹಾಯವಾಣಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಬುಧವಾರ...

ಮುಂದೆ ಓದಿ

ನಿಹಾರಿಕಾ ಅಕ್ಷಯ್ ಆರತಕ್ಷತೆ ಸಂಭ್ರಮ

ಕನ್ನಡ ಚಿತ್ರರಂಗದ ಖ್ಯಾತ ನಟ ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ ತಮ್ಮ ಬಹುಕಾಲದ ಗೆಳೆಯ ಅಕ್ಷಯ್ ಅವರೊಂದಿಗೆ ಡಿಸೆಂಬರ್ ತಿಂಗಳಿನಲ್ಲಿ ಸಪ್ತಪದಿ ತುಳಿದರು. ಬನ್ನೇರುಘಟ್ಟ ರಸ್ತೆಯಲ್ಲಿರುವ ಖಾಸಗಿ...

ಮುಂದೆ ಓದಿ