Thursday, 19th September 2024

ತೆಲಂಗಾಣ ಮುಖ್ಯಮಂತ್ರಿ ಇದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ

ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌ ಅವರಿದ್ದ ಹೆಲಿಕಾಪ್ಟರ್‌, ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ಹಾರಾಟ ನಡೆಸಿದ ಕೆಲವೇ ಕ್ಷಣಗಳಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಚುನಾವಣಾ ಪ್ರಚಾರಕ್ಕಾಗಿ ತಮ್ಮ ಫಾರ್ಮ್‌ಹೌಸ್‌ನಿಂದ ದೇವರಕಾದ್ರಕ್ಕೆ ಹೊರಟಿದ್ದ ಕೆಸಿಆರ್‌ ಅವರನ್ನು ಹೊತ್ತ ಹೆಲಿಕಾಪ್ಟರ್‌ ಹಾರಾಟ ನಡೆಸಿದ 10 ನಿಮಿಷಗಳಲ್ಲಿ ಮರಳಿ ಮೂಲ ಸ್ಥಾನಕ್ಕೆ ಬಂದಿಳಿದಿದೆ. ಟೇಕ್‌ಆಫ್‌ ಹಂತದಲ್ಲಿ ಎದುರಾದ ತಾಂತ್ರಿಕ ದೋಷ ಅರಿತ ಪೈಲಟ್‌, ಹಾರಾಟ ಆರಂಭಿಸಿದ ಸ್ಥಳಕ್ಕೆ ಮರಳಲು ನಿರ್ಧರಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೆಲಿಕಾಪ್ಟರ್ ಹಾರಾಟ ನಡೆಸಿದ ಸ್ಥಳಕ್ಕೆ ಸುರಕ್ಷಿತವಾಗಿ ಬಂದಿಳಿದಿದೆ. […]

ಮುಂದೆ ಓದಿ

ಡಿ.9 ರಂದು ಏರ್‌ಪೋರ್ಟ್ ಎಕ್ಸ್‌ಪ್ರೆಸ್ ಕಾರಿಡಾರ್‌ಗೆ ಶಂಕುಸ್ಥಾಪನೆ

ಹೈದರಾಬಾದ್‌: ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರು ಡಿ.9 ರಂದು ಏರ್‌ಪೋರ್ಟ್ ಎಕ್ಸ್‌ಪ್ರೆಸ್ ಮೆಟ್ರೋದ ಉದ್ದೇಶಿತ ಕಾರಿಡಾರ್‌ಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ತೆಲಂಗಾಣ ರಾಜ್ಯ ನಗರಾಭಿವೃದ್ಧಿ ಸಚಿವ...

ಮುಂದೆ ಓದಿ

ತೆಲಂಗಾಣದ ಟಿಆರ್‌ಎಸ್‌ ಶಾಸಕ ನಿಧನ

ಹೈದರಾಬಾದ್‌: ತೆಲಂಗಾಣದ ಟಿಆರ್‌ಎಸ್‌ ಶಾಸಕ ನೋಮುಲಾ ನರಸಿಂಹಯ್ಯ ಅವರು( 64) ವಯೋ ಸಂಬಂಧಿ ಕಾಯಿಲೆ ಯಿಂದಾಗಿ ಮಂಗಳವಾರ ನಿಧನರಾದರು. ನಲ್ಗೊಂಡ ಜಿಲ್ಲೆಯ ನಾಗಾರ್ಜುನ ಸಾಗರ್ ಕ್ಷೇತ್ರದ ಶಾಸಕ ನರಸಿಂಹಯ್ಯ...

ಮುಂದೆ ಓದಿ