Thursday, 19th September 2024

ತಿರುಪತಿ ವಿಮಾನ ನಿಲ್ದಾಣದಲ್ಲಿ ಮಾಜಿ ಸಿಎಂ ಪೊಲೀಸರ ವಶಕ್ಕೆ

ಹೈದರಾಬಾದ್: ಚಿತ್ತೂರು ಜಿಲ್ಲೆಯಲ್ಲಿ ಪಕ್ಷದ ಪರವಾಗಿ ಅನುಮತಿಯಿಲ್ಲದಿದ್ದರೂ ಪ್ರಚಾರಕ್ಕೆ ಮುಂದಾಗಿದ್ದ ಆಂಧ್ರಪ್ರದೇಶ ಮಾಜಿ ಸಿಎಂ ಚಂದ್ರಬಾಬು ನಾಯ್ಡುರನ್ನು ಪೊಲೀಸರು ವಶಕ್ಕೆ ಪಡೆದರು. ತಿರುಪತಿ ವಿಮಾನ ನಿಲ್ದಾಣದ ಮೂಲಕ ಚಿತ್ತೂರಿಗೆ ತೆರಳಲು ಆಗಮಿಸಿದ್ದ ನಾಯ್ಡು ಅವರನ್ನು ವಿಮಾನ ನಿಲ್ದಾಣದಲ್ಲೇ ತಡೆಯಲಾಗಿದೆ. ಈ ವೇಳೆ ಸ್ಥಳದಲ್ಲಿಯೇ ಕುಳಿತು ಪ್ರತಿಭಟನೆ ನಡೆಸಿದ ನಾಯ್ಡು, ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ದ್ದಾರೆ. ಈ ವೇಳೆ ನಾಯ್ಡು ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಿತ್ತೂರಿನಲ್ಲಿ ಪಕ್ಷದ ಪರವಾಗಿ ನಾಯ್ಡು ಪ್ರಚಾರಕ್ಕೆ ತೆರಳುತ್ತಿದ್ದರು. ಪೊಲೀಸರ ನಡೆ […]

ಮುಂದೆ ಓದಿ