ಟ್ರಿನಿಡಾಡ್: ಒಂದು ಪಂದ್ಯ ಬಾಕಿ ಇರುವಾಗಲೇ ಏಕದಿನ ಸರಣಿ ವಶಪಡಿಸಿಕೊಂಡಿರುವ ಪ್ರವಾಸಿ ಟೀಂ ಇಂಡಿಯಾಕ್ಕೆ ಮೂರನೇ ಹಾಗೂ ಏಕದಿನ ಪಂದ್ಯದಲ್ಲಿ ಆರಂಭಿಕರಾದ ಶಿಖರ್ ಧವನ್ ಮತ್ತು ಶುಭಮನ್ ಗಿಲ್ ಅರ್ಧಶತಕದ ನಂತರ ಸುರಿದ ಮಳೆ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಮೂರನೇ ಏಕದಿನ ಪಂದ್ಯಕ್ಕೆ ಮಳೆ ಅಡ್ಡಿಯುಂಟು ಮಾಡಿದೆ. ಪೋರ್ಟ್ ಆಫ್ ಸ್ಪೇನ್ ಮೈದಾನದಲ್ಲಿ ಬುಧವಾರ ನಡೆಯು ತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಮೊದಲು ಬ್ಯಾಟ್ ಮಾಡಲು ನಿರ್ಧರಿಸಿತು. ಧವನ್ ಮತ್ತು ಗಿಲ್ ಮೊದಲ […]
ಮ್ಯಾಂಚೆಸ್ಟರ್: ವಿಕೆಟ್ ಕೀಪರ್-ಬ್ಯಾಟರ್ ರಿಷಭ್ ಪಂತ್ (125*ರನ್) ಹಾಗೂ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ (71ರನ್) ಜೋಡಿ ಭರ್ಜರಿ ಜತೆಯಾಟದ ನೆರವಿನಿಂದ ಭಾರತ ತಂಡ 3ನೇ ಹಾಗೂ ಅಂತಿಮ ಏಕದಿನ...
ಕೇಪ್ಟೌನ್: ಭಾನುವಾರ ಕೇಪ್ಟೌನ್ನ ನ್ಯೂಲೆಂಡ್ಸ್ ಕ್ರೀಡಾಂಗಣದಲ್ಲಿ ನಡೆದ 3ನೇ ಏಕದಿನ ಕ್ರಿಕೆಟ್ ಪಂದ್ಯದ ವೇಳೆ ರಾಷ್ಟ್ರಗೀತೆಗೆ ಅವಮಾನ ಮಾಡಿದ ಮಾಜಿ ನಾಯಕ ವಿರಾಟ್ ಕೊಹ್ಲಿ ವಿರುದ್ಧ ಭಾರಿ...
ಕೇಪ್ಟೌನ್: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿ ಕೈಚೆಲ್ಲಿರುವ ಕೆಎಲ್ ರಾಹುಲ್ ನೇತೃತ್ವದ ಭಾರತ ತಂಡ ಮೂರನೇ ಪಂದ್ಯಕ್ಕೆ ಸಜ್ಜಾಗುತ್ತಿದೆ. ಭಾನುವಾರ ಕೇಪ್ಟೌನ್ನ ನ್ಯೂಲೆಂಡ್ಸ್ ಮೈದಾನದಲ್ಲಿ ಅಂತಿಮ ಏಕದಿನ...
ಕೊಲಂಬೊ: ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯುತ್ತಿರುವ 3ನೇ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಟಾಸ್ ಗೆದ್ದ ಭಾರತ ತಂಡ ಬ್ಯಾಟಿಂಗ್ ಆಯ್ಕೆ ಮಾಡಿತು. ಇತ್ತೀಚಿನ ವರದಿ ಪ್ರಕಾರ, ಭಾರತ...
ಪುಣೆ: ಅಂತಿಮ ಹಣಾಹಣಿಗೆ ಭಾರತ- ಇಂಗ್ಲೆಂಡ್ ತಂಡಗಳು ಸಜ್ಜಾಗಿವೆ. ಸರಣಿಯಲ್ಲಿ ಸಮಬಲ ಸಾಧಿಸಿರುವ ಉಭಯ ತಂಡಗಳು ಭಾನುವಾರದ ಪಂದ್ಯ ಗೆದ್ದು, ಸರಣಿ ಗೆಲ್ಲುವ ಇರಾದೆಯಲ್ಲಿದೆ. ಟೀಂ ಇಂಡಿಯಾಕ್ಕೆ ಇಂಗ್ಲೆಂಡಿನ...