Sunday, 27th October 2024

ಬಿಜೆಪಿ ಹಾಗೂ ಶೆಟ್ಟರ್, ಕಾರಜೋಳರ ಎದೆಯಲ್ಲಿದ್ದಾರೆ ಅನುಮಾನವಿದ್ದರೆ ಎದೆ ಬಗೆದು ನೋಡಿ

ಬೆಂಗಳೂರು: ಟಿಪ್ಪು ಸುಲ್ತಾನ್ ನಮ್ಮ ಮೈಮೇಲಷ್ಟೇ ಅಲ್ಲ, ಬಿಜೆಪಿ ಹಾಗೂ ಶೆಟ್ಟರ್, ಕಾರಜೋಳರ ಎದೆಯಲ್ಲಿದ್ದಾರೆ ಅನುಮಾನವಿದ್ದರೆ ಎದೆ ಬಗೆದು ನೋಡಿ ಆರ್ ಅಶೋಕ್ ಅವರೇ ಎಂದು ಪರಿಷತ್‌ ವಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್ ಹೇಳಿದ್ದಾರೆ. ಪಠ್ಯ ಪುಸ್ತಕದಲ್ಲಿ ಉದ್ದೇಶಪೂರ್ವಕವಾಗಿ ನಾಡಿನ ಸಾಂಸ್ಕೃತಿಕ ನಾಯಕರಿಗೆ ಬಿಜೆಪಿ ಸರ್ಕಾರ ಮಾಡಿರುವ ಘನಘೋರ ಅಪರಾಧಗಳಿಂದ ತಪ್ಪಿಸಿಕೊಳ್ಳಲು ಹೆಣಗಾಡುತ್ತಿದೆ. ಟಿಪ್ಪು ಸುಲ್ತಾನರ ವಿಷಯವನ್ನ ಮತ್ತೆ ಮುನ್ನಲೆಗೆ ತಂದು ವಿಷಯವನ್ನ ಡೈವರ್ಟ್ ಮಾಡಲು ಸಚಿವ ಆರ್ ಅಶೋಕ ಪ್ರಯತ್ನಿಸುತ್ತಿದ್ದಾರೆ. ಹೀಗಾಗಿಯೇ ಟಿಪ್ಪು ಸುಲ್ತಾನ್ ಎಂದರೆ […]

ಮುಂದೆ ಓದಿ