Sunday, 22nd September 2024

Tirupati Laddoos Row

Tirupati Laddoos Row : ತಿರುಪತಿಯಲ್ಲಿ ನಡೆದ ಅಕ್ರಮಗಳ ತನಿಖೆಗೆ ವಿಶೇಷ ತಂಡ ರಚನೆ

ಹೈದರಾಬಾದ್: ತಿರುಪತಿ ದೇವಸ್ಥಾನದಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ತನಿಖೆ ನಡೆಸಲು (Tirupati Laddoos Row) ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರು ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ. ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಟ್ರಸ್ಟ್‌ನ ಮಾಜಿ ಅಧ್ಯಕ್ಷ ಭೂಮನ ಕರುಣಾಕರ ರೆಡ್ಡಿ ಮತ್ತು ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಎ.ವಿ.ಧರ್ಮ ರೆಡ್ಡಿ ಕಳೆದ ಐದು ವರ್ಷಗಳಲ್ಲಿ ದೇವಾಲಯದ ನಿರ್ವಹಣೆಯಲ್ಲಿ ಹಲವಾರು ಅಕ್ರಮಗಳನ್ನು ಮಾಡಿದ್ದಾರೆ ಎಂದು ಆಡಳಿತಾರೂಢ ತೆಲುಗು ದೇಶಂ ಪಕ್ಷ ಈ ಹಿಂದೆ ಆರೋಪಿಸಿತ್ತು. ಈ ಹಿನ್ನೆಲೆಯಲ್ಲಿ ತಂಡ […]

ಮುಂದೆ ಓದಿ

Tirupati Laddoo Row

Tirupati Laddoos Row : ತಿರುಪತಿಯಲ್ಲಿ ಆದ ಅಪಸವ್ಯ ಮಸೀದಿಯಲ್ಲಿ ನಡೆದಿದ್ದರೆ; ಆಂಧ್ರ ಸಿಎಂ ಪವನ್ ಕಲ್ಯಾಣ್‌ ಪ್ರಶ್ನೆ

Tirupati Laddoos Row : ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ಅಕ್ಟೋಬರ್ 1 ರವರೆಗೆ 11 ದಿನಗಳ ಕಠಿಣ ಪ್ರಾಯಶ್ಚಿತಕ್ಕೆ ಮುಂದಾಗಿದ್ದಾರೆ. ನಂತರ ಅವರು ತಿರುಮಲಕ್ಕೆ...

ಮುಂದೆ ಓದಿ