Thursday, 19th September 2024

Tirupati Laddu

Tirupati Laddu : ತಿರುಪತಿ ಲಡ್ಡಿನಲ್ಲಿ ದನದ ಕೊಬ್ಬು ಹಾಕಿದ ಆರೋಪ; ಕೋರ್ಟ್‌ಗೆ ಹೋಗುವೆ ಎಂದ ಜಗನ್ ರೆಡ್ಡಿ

ನವದೆಹಲಿ: ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದವನ್ನು (Tirupati Laddu) ತಯಾರಿಸಲು ಬಳಸುವ ತುಪ್ಪದಲ್ಲಿ ಗೋಮಾಂಸ ಕೊಬ್ಬು ಮತ್ತು ಮೀನಿನ ಎಣ್ಣೆಯನ್ನು ಸೂಚಿಸುವ ಲ್ಯಾಬ್ ವರದಿಗಳು ಭಾರಿ ರಾಜಕೀಯ ಬಿರುಗಾಳಿಯನ್ನು ಹುಟ್ಟುಹಾಕಿವೆ. ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ವೈಎಸ್ಆರ್‌ಪಿ ಆಡಳಿತವು ಪವಿತ್ರ ಲಡ್ಡುಗಳನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸುತ್ತಿದೆ ಎಂದು ಆರೋಪಿಸಿದ ಒಂದು ದಿನದ ನಂತರ ಈ ಗಲಾಟೆ ಶುರುವಾಗಿದೆ. ಅದಕ್ಕೆ ಪ್ರತಿಕ್ರಿಯೆ ನೀಡಿರುವ ವೈಎಸ್‌ಆರ್‌ಪಿ ಪಕ್ಷವು ಅವರ ವಿರುದ್ಧ ಕೋರ್ಟ್‌ಗೆ ಹೋಗುವುದಾಗಿ ಹೇಳಿದೆ. ತಿರುಮಲ […]

ಮುಂದೆ ಓದಿ

irupati Laddoo

Tirupati Laddoo : ತಿರುಪತಿ ಲಡ್ಡುತಯಾರಿಕೆಗೆ ದನದ ಕೊಬ್ಬು ಬಳಕೆ; ಲ್ಯಾಬ್ ವರದಿಯಲ್ಲಿ ದೃಢ

ಹೈದರಾಬಾದ್: ತಿರುಪತಿಯಲ್ಲಿ ಪ್ರಸಾದವಾಗಿ ರೂಪದಲ್ಲಿ ನೀಡಲಾಗುವ ಲಡ್ಡುಗಳನ್ನು (Tirupati Laddoo) ತಯಾರಿಸಲು ದನದ ಕೊಬ್ಬು, ಮೀನಿನ ಎಣ್ಣೆ ಹಾಗೂ ತಾಳೆ ಎಣ್ಣೆ ಬಳಸಿರುವುದು ಲ್ಯಾಬ್‌ನಲ್ಲಿ ದೃಢವಾಗಿದೆ. ಈ...

ಮುಂದೆ ಓದಿ