Monday, 16th September 2024

ಭೀಕರ ರಸ್ತೆ ಅಪಘಾತದಲ್ಲಿ ನವಜೋಡಿ ಸಾವು

ತಿರುವಳ್ಳೂರು: ವಿವಾಹವಾಗಿ ವಾರವೂ ಕಳೆದಿರಲಿಲ್ಲ. ನವಜೋಡಿ ತಮಿಳು ನಾಡಿನ ತಿರುವಳ್ಳೂರು ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ದಾರುಣವಾಗಿ ಮೃತಟ್ಟಿದ್ದಾರೆ. ಅರಕ್ಕೊಣಮ್​ ಮೂಲದ ಮನೋಜ್​ ಕುಮಾರ್​ (31) ಮತ್ತು ಪೆರುಗಲಥೂರ್​ ಮೂಲದ ಕಾರ್ತಿಕಾ (30) ಮೃತ ದಂಪತಿ. ಕಾಂಕ್ರಿಟ್​ ಮಿಕ್ಸರ್​ ಲಾರಿ ಕಾರಿನ ಮೇಲೆ ಬಿದ್ದು ದುರ್ಘಟನೆ ಸಂಭವಿಸಿದೆ. ಮನೋಜ್​ ಕುಮಾರ್​ ಅವರು ಮೆಡಿಕಲ್​ ರೆಪ್​ ಆಗಿ ಕೆಲಸ ಮಾಡುತ್ತಿದ್ದರು. ಕಾರ್ತಿಕಾ ಖಾಸಗಿ ಕ್ಲೀನಿಕ್​ ಒಂದರಲ್ಲಿ ವೈದ್ಯೆ ಆಗಿದ್ದರು. ಅಕ್ಟೋಬರ್​ 28ರಂದು ಇಬ್ಬರು ಮದುವೆ ಆಗಿದ್ದರು. ಕಾರ್ತಿಕಾ ಮನೆಗೆ […]

ಮುಂದೆ ಓದಿ