Friday, 20th September 2024

ಸೇಂಟ್ ಲಾರೆನ್ಸ್ ನದಿಯಲ್ಲಿ ಮುಳುಗಿದ್ದವರ ಪೈಕಿ ಇಬ್ಬರ ಮೃತದೇಹ ಪತ್ತೆ

ಟೊರಾಂಟೋ: ಕೆನಡಾ ಗಡಿ ಮೂಲಕ ಕಾನೂನು ಬಾಹಿರವಾಗಿ ಅಮೆರಿಕಾಕ್ಕೆ ಪ್ರವೇಶಿಸಲು ಯತ್ನಿಸುತ್ತಿದ್ದಾಗ ಸೇಂಟ್ ಲಾರೆನ್ಸ್ ನದಿಯಲ್ಲಿ ಮುಳುಗಿದ್ದವರ ಪೈಕಿ ಇನ್ನೂ ಇಬ್ಬರ ಮೃತದೇಹಗಳು ಪತ್ತೆಯಾಗಿದ್ದು, ಈ ಮೂಲಕ ಮೃತರ ಸಂಖ್ಯೆ ಎಂಟಕ್ಕೇರಿದೆ. ಮೃತರ ಪೈಕಿ ಭಾರತೀಯ ಕುಟುಂಬದ ಸದಸ್ಯರೂ ಸೇರಿದ್ದಾರೆ ಎಂದು ಕೆನಡಾ ಪೊಲೀಸರು ತಿಳಿಸಿದ್ದಾರೆ. ಮೃತದೇಹಗಳು ಆಕ್ವಾಸ್ನ್ ಬಳಿಯ ನದಿ ದಂಡೆಯ ಮರಳಿನಲ್ಲಿ ಹೂತು ಹೋದ ಸ್ಥಿತಿಯಲ್ಲಿ ಪತ್ತೆಯಾಗಿದ್ದವು. ಈ ಪೈಕಿ ಮತ್ತೊಬ್ಬ ವ್ಯಕ್ತಿ ಇನ್ನೂ ಕಾಣೆಯಾಗಿದ್ದಾನೆ ಎಂದು ವರದಿಯಾಗಿದೆ. ಮೃತರು ಭಾರತ ಹಾಗೂ ರೊಮಾನಿಯಾ […]

ಮುಂದೆ ಓದಿ

ಟೊರೊಂಟೋದಲ್ಲಿ ದೇವಸ್ಥಾನ ಧ್ವಂಸ ಪ್ರಕರಣ: ತನಿಖೆಗೆ ಮೇಯರ್ ಆದೇಶ

ಟೊರೊಂಟೊ: ಕೆನಡಾದ ಟೊರೊಂಟೋದಲ್ಲಿ ಧ್ವಂಸಗೊಳಿಸಲಾಗಿದ್ದ ಉದ್ಯಾನವನದ ಸ್ವಾಮಿನಾರಾಯಣ ದೇವಸ್ಥಾನ ಪ್ರಕರಣವನ್ನು ತನಿಖೆಗೆ ಆದೇಶಿಸಲಾಗಿದೆ ಎಂದು ಮೇಯರ್ ಪ್ಯಾಟ್ರಿಕ್ ಬ್ರೌನ್ ಹೇಳಿದ್ದಾರೆ. ಇತ್ತೀಚೆಗೆ ಅನಾವರಣಗೊಂಡ ಶ್ರೀ ಭಗವದ್ಗೀತಾ ಪಾರ್ಕ್...

ಮುಂದೆ ಓದಿ

ಟೊರೊಂಟೋದಲ್ಲಿ ಭಾರತೀಯ ವಿದ್ಯಾರ್ಥಿ ಹತ್ಯೆ

ಟೊರೊಂಟೋ: ಕೆನಡಾದ ಟೊರೊಂಟೋದಲ್ಲಿ ಗುಂಡಿನ ದಾಳಿಯಿಂದ ಗಂಭೀರ ವಾಗಿ ಗಾಯಗೊಂಡಿದ್ದ 21 ವರ್ಷದ ಭಾರತೀಯ ವಿದ್ಯಾರ್ಥಿ ಕಾರ್ತಿಕ್‌ ವಾಸುದೇವ್‌ ಮೃತಪಟ್ಟಿದ್ದಾರೆ. ಟೊರೊಂಟೋ ಸಬ್‌ ವೇನ ಪ್ರವೇಶದ್ವಾರದಲ್ಲೇ ಈ ಹತ್ಯೆ...

ಮುಂದೆ ಓದಿ

ಐವರು ಭಾರತೀಯ ವಿದ್ಯಾರ್ಥಿಗಳ ಸಾವು: ಎಸ್. ಜೈಶಂಕರ್ ಸಂತಾಪ

ನವದೆಹಲಿ: ಕೆನಡಾದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿಗಳ ಸಾವಿಗೆ ಸಂತಾಪ ಸೂಚಿಸಿರುವ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಗಾಯಗೊಂಡವರ ಚೇತರಿಕೆಗೆ ಪ್ರಾರ್ಥಿಸುತ್ತೇನೆ. ಭಾರತ ಸರ್ಕಾರವು ಎಲ್ಲಾ...

ಮುಂದೆ ಓದಿ