Friday, 18th October 2024

ಜನ ಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ: ಪ್ರಾಣಹಾನಿ ಸಂಭವಿಸಿಲ್ಲ

ಭುವನೇಶ್ವರ್: ಭುವನೇಶ್ವರ್-ಹೌರಾ ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಗುರುವಾರ ಬೆಳಗ್ಗೆ ಕಟಕ್ ನಿಲ್ದಾಣದಲ್ಲಿ ನಡೆದಿದೆ. ರೈಲಿನ ಒಂದು ಬೋಗಿಯ ಕೆಳಗಿದ್ದ ಚಕ್ರದ ಬಳಿ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಳ್ಳಲಾರಂಭಿಸಿದೆ. ಬಳಿಕ ಗಾಬರಿಗೊಂಡ ಪ್ರಯಾಣಿಕರು ಹಿರಿಯ ರೈಲ್ವೆ ಅಧಿಕಾರಿಗಳು ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿಯೊಂದಿಗೆ ರೈಲ್ವೆ ಅಧಿಕಾರಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಭುವನೇಶ್ವರ-ಹೌರಾ ಜನಶತಾಬ್ದಿ ಎಕ್ಸ್‌ಪ್ರೆಸ್ ಕಟಕ್ ನಿಲ್ದಾಣದಲ್ಲಿ ನಿಂತ ನಂತರವೇ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಿಂದ ಯಾವುದೇ ಪ್ರಾಣಹಾನಿ […]

ಮುಂದೆ ಓದಿ

ರೈಲಿನ ಬೋಗಿಯ ಬ್ಯಾಟರಿ ಬಾಕ್ಸ್ ನಲ್ಲಿ ಬೆಂಕಿ

ಭೋಪಾಲ್: ಭೋಪಾಲ್’ನಿಂದ ನವದೆಹಲಿಗೆ ತೆರಳುತ್ತಿದ್ದ ವಂದೇ ಭಾರತ್ ರೈಲಿನ ಒಂದು ಬೋಗಿಯ ಬ್ಯಾಟರಿ ಬಾಕ್ಸ್ ನಲ್ಲಿ ಸೋಮವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಅವಘಡ ಸಂಭವಿಸಿದಾಗ ಕೋಚ್ನಲ್ಲಿದ್ದ ಪ್ರಯಾಣಿಕರನ್ನು ತಕ್ಷಣವೇ...

ಮುಂದೆ ಓದಿ