Thursday, 19th September 2024

ಚುನಾವಣಾ ಭದ್ರತೆಗೆ ಗುಜರಾತ್, ಅಸ್ಸಾಂ ಪೊಲೀಸ್: ಆಯೋಗಕ್ಕೆ ದೂರು

ನವದೆಹಲಿ: ತ್ರಿಪುರಾದಲ್ಲಿ ಚುನಾವಣಾ ಭದ್ರತೆಗಾಗಿ ಅರೆ ಮಿಲಿಟರಿ ಪಡೆಗಳನ್ನು ನಿಯೋಜಿಸುವ ಬದಲು ಗುಜರಾತ್ ಮತ್ತು ಅಸ್ಸಾಂ ಪೊಲೀಸರನ್ನು ನಿಯೋಜಿಸಿರುವ ಸರ್ಕಾರದ ಕ್ರಮದ ಬಗ್ಗೆ ಆತಂಕ ವ್ಯಕ್ತಪಡಿಸಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸಿಸ್ಟ್) ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಸಿಪಿಎಂ ಸದಸ್ಯ ನೀಲೋತ್ಪಲ ಬಸು ಈ ಸಂಬಂಧ ಆಯೋಗಕ್ಕೆ ಪತ್ರ ಬರೆದಿದ್ದು, ಈ ನಿಯೋಜನೆ ಅಸಹಜ ಎಂದು ಪ್ರತಿಪಾದಿಸಿ ದ್ದಾರೆ. ಕೆಲ ಪ್ರದೇಶಗಳಲ್ಲಿ ಗಡಿಭದ್ರತಾ ಪಡೆ ಸಿಬ್ಬಂದಿಯ ಬದಲು ಗುಜರಾತ್ ಹಾಗೂ ಅಸ್ಸಾಂ ಪೊಲೀಸರನ್ನು ನಿಯೋಜಿಸ ಲಾಗಿದೆ […]

ಮುಂದೆ ಓದಿ

ತ್ರಿಪುರಾ ಚುನಾವಣೆ: ಇಂದು ಬಿಜೆಪಿ ಪ್ರಣಾಳಿಕೆ ಬಿಡುಗಡೆ

ನವದೆಹಲಿ: ಬಿಜೆಪಿ ತ್ರಿಪುರಾ ಚುನಾವಣೆಗೆ ತನ್ನ ಪ್ರಣಾಳಿಕೆಯನ್ನು ಗುರುವಾರ ಬಿಡುಗಡೆ ಮಾಡಲಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅಗರ್ತಲಾದಲ್ಲಿ ಮಾತಾ ತ್ರಿಪುರ ಸುಂದರಿ ದೇವಸ್ಥಾನದಲ್ಲಿ ಪ್ರಾರ್ಥನೆ...

ಮುಂದೆ ಓದಿ