Thursday, 19th September 2024

ಉತ್ತರಾಖಂಡದಲ್ಲಿ ನೀರ್ಗಲ್ಲು ಕುಸಿತ: ಮೃತರ ಸಂಖ್ಯೆ 37ಕ್ಕೆ ಏರಿಕೆ

ಚಮೋಲಿ (ಉತ್ತರಾಖಂಡ): ಮೈಥಾನಾ ನದಿ ದಡದಲ್ಲಿ ಶುಕ್ರವಾರ ಮೃತದೇಹ ಪತ್ತೆಯಾಗುವುದರೊಂದಿಗೆ ಉತ್ತರಾಖಂಡ ದಲ್ಲಿ ನೀರ್ಗಲ್ಲು ಕುಸಿತ ಸಂಭವಿಸಿದ ದುರಂತದಲ್ಲಿ ಮೃತರ ಸಂಖ್ಯೆ 37ಕ್ಕೆ ಏರಿಕೆಯಾಗಿದೆ.  ಈ ಕುರಿತು ಚಮೋಲಿ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ. ತಪೋವನ ಸುರಂಗದ 12 ಮೀಟರ್ ಕೆಳಗಿರುವ ಸಣ್ಣ ಸುರಂಗಕ್ಕೆ ಪ್ರವೇಶಿಸುವ ನಿಟ್ಟಿನಲ್ಲಿ ಕೊರೆಯುವ ಕಾರ್ಯ ಪ್ರಾರಂಭಿಸ ಲಾಗಿದೆ ಎಂದು ಉತ್ತರಾಖಂಡ ಡಿಜಿಪಿ ಅಶೋಕ್ ಕುಮಾರ್ ಸಹ ಪ್ರತಿಕ್ರಿಯಿಸಿದ್ದಾರೆ. ಕಳೆದ ಗುರುವಾರ ರಿಷಿಗಂಗಾ ನದಿಯ ನೀರಿನ ಮಟ್ಟ ದಿಢೀರ್ ಏರಿಕೆಯಾದ ಪರಿಣಾಮ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ […]

ಮುಂದೆ ಓದಿ