Thursday, 19th September 2024

ಟಿಆರ್‌ಪಿ ತಿರುಚಿದ ಪ್ರಕರಣ: ಪಾರ್ಥೊ ದಾಸ್‌ಗುಪ್ತಾಗೆ ಜಾಮೀನು ಮಂಜೂರು

ಮುಂಬೈ: ಟೆಲಿವಿಷನ್‌ ರೇಟಿಂಗ್‌ ಪಾಯಿಂಟ್ಸ್‌ (ಟಿಆರ್‌ಪಿ) ತಿರುಚಿದ ಪ್ರಕರಣದ ಸಂಬಂಧ ಬಂಧನಕ್ಕೀಡಾಗಿದ್ದ ಬಾರ್ಕ್ ಸಂಸ್ಥೆಯ ಮಾಜಿ ಮುಖ್ಯಸ್ಥ ಪಾರ್ಥೊ ದಾಸ್‌ಗುಪ್ತಾಗೆ ಬಾಂಬೆ ಹೈಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ. ಪಾರ್ಥೊ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಬಾಂಬೇ ಹೈಕೋರ್ಟ್ ನ ನ್ಯಾಯಧೀಶ ಪಿ.ಡಿ.ನಾಯಕ್‌ ಅವರು, ‘ಎರಡು ಲಕ್ಷ ರೂ ಮೌಲ್ಯದ ವೈಯಕ್ತಿಕ ಬಾಂಡ್‌ ಮತ್ತು ಅಷ್ಟೇ ಮೊತ್ತಕ್ಕೆ ಎರಡು ಭದ್ರತಾ ಠೇವಣಿಗಳನ್ನು ಇಡುವಂತೆ ಸೂಚಿಸಿ, ಜಾಮೀನು ಮಂಜೂರು ಮಾಡಿದರು. ಟಿಆರ್‌ಪಿ ಹಗರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ […]

ಮುಂದೆ ಓದಿ