ಕೊರಟಗೆರೆ: ಸ್ನೇಹಿತರ ಜೊತೆ ಆಟವಾಡುತ್ತ ಈಜಾಡಲು ಅಕ್ಕಿರಾಂಪುರ ಕೆರೆಗೆ ತೆರಳಿದ ಯುವಕರಿಬ್ಬರು ಕೊರಟಗೆರೆ ಪಿಡ್ಲೂö್ಯಡಿ ಇಲಾಖೆಯ ಗುತ್ತಿಗೆದಾರ ಕೆರೆ ಏರಿ ಕಾಮಗಾರಿಗೆ ಪರವಾನಗಿ ಇಲ್ಲದೇ ತೆಗೆದಿರುವ 60 ಅಡಿ ಆಳದ ಗುಂಡಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿ ಅಕ್ಕಿರಾಂಪುರದ ಕೆರೆಯಲ್ಲಿ ಹೊಸಹಳ್ಳಿ ಗ್ರಾಮದ ರಮೇಶನ ಮಗನಾದ ಸತೀಶ(15) ಮತ್ತು ಹನುಮಂತರಾಯಪ್ಪನ ಮಗನಾದ ನಂದನಕುಮಾರ್(16) ಈಜಾಡಲು ಬರದೇ ಕೆರೆಯಲ್ಲಿನ ಆಳವಾದ ಗುಂಡಿಯಲ್ಲಿ ಮುಳುಗಿ ಮೃತಪಟ್ಟ ದುರ್ಧೈವಿ ಆಗಿದ್ದಾರೆ. ಹೊಸಹಳ್ಳಿ ಗ್ರಾಮದ […]
ಚಿಕ್ಕನಾಯಕನಹಳ್ಳಿ : ರಾಜ್ಯ ರಸ್ತೆ ಸಾರಿಗೆ ಬಸ್ಸೊಂದು ಹರಿದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ರ್ಟ್ರೋಯ ಹೆದ್ದಾರಿ 150 ಎ ಕಾಡೇನಹಳ್ಳಿ ಸಮೀಪ ಬುಧವಾರ ಮಧ್ಯಾಹ್ನ...
ತುಮಕೂರು: ಚಾಲಕನೊಬ್ಬ ಮದ್ಯಪಾನ ಮಾಡಿ ಸಿನಿಮೀಯ ರೀತಿ ಟೆಂಪೋ ಚಾಲನೆ ಮಾಡಿದ ಘಟನೆ ನಗರ ಪಶ್ಚಿಮ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಜರುಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿಲ್ಲ. ನಂದಿನಿ...
ಕುಣಿಗಲ್: ಕಳೆದ ಸಾಲಿನಲ್ಲಿ ನೂತನವಾಗಿ ದುರಸ್ತಿ ಮಾಡಿದ್ದ ನಾಲೆಯಲ್ಲಿ ನೀರಿನ ಸೆಳೆತಕ್ಕೆ ಯುವಕ ಸಾವನ್ನಪ್ಪಿರುವ ಘಟನೆ ಅಮೃತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ತಾಲ್ಲೂಕಿನ ಅಮೃತೂರು ಹೋಬಳಿ...