Thursday, 19th September 2024

ಉಡಾನ್ ಯೋಜನೆಯಿಂದಾಗಿ ಪ್ರಯಾಣಿಕರ ಸಂಖ್ಯೆ ದ್ವಿಗುಣ

ನವದೆಹಲಿ: ಸರ್ಕಾರವು ನಡೆಸುತ್ತಿರುವ ಉಡಾನ್ ಯೋಜನೆಯಿಂದಾಗಿ ಕಳೆದ ಆರು ವರ್ಷಗಳಲ್ಲಿ ಪ್ರಯಾಣಿಕರ ಸಂಖ್ಯೆ ದ್ವಿಗುಣಗೊಂಡಿದೆ. ಇದರೊಂದಿಗೆ ಹೆಚ್ಚಿನ ಸಂಖ್ಯೆಯ ಸಣ್ಣ ವಿಮಾನ ನಿಲ್ದಾಣಗಳನ್ನು ಸಹ ಪ್ರಾರಂಭಿಸಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಉಡಾನ್ ಯೋಜನೆ ಕುರಿತು ಮಾತನಾಡಿದ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ಸರ್ಕಾರವು ಯೋಜನೆ ಪ್ರಾರಂಭಿಸಿದ ನಂತರ ಕಳೆದ ಆರು ವರ್ಷಗಳಲ್ಲಿ ವಿಮಾನ ಪ್ರಯಾಣಿಕರ ಸಂಖ್ಯೆ ದ್ವಿಗುಣಗೊಂಡಿದೆ. ಉಡಾನ್ ಯೋಜನೆಯಡಿ 100 ವಿಮಾನ ನಿಲ್ದಾಣಗಳನ್ನ ಆರಂಭಿ ಸುವ ಗುರಿ ಹೊಂದಲಾಗಿದ್ದು, ಈ ಪೈಕಿ 74 ವಿಮಾನ […]

ಮುಂದೆ ಓದಿ

ಮಧ್ಯಪ್ರದೇಶದಿಂದ ಹೊಸ 8 ವಿಮಾನಗಳ ಸಂಚಾರ: ಜ್ಯೋತಿರಾದಿತ್ಯ ಸಿಂಧ್ಯಾ

ನವದೆಹಲಿ: ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ ತಮ್ಮ ತವರು ರಾಜ್ಯ ಮಧ್ಯಪ್ರದೇಶದಲ್ಲಿ ಉಡಾನ್ ಯೋಜನೆಯಲ್ಲಿ ರಾಜ್ಯಕ್ಕೆ ಇನ್ನಷ್ಟು ವಿಮಾನಗಳ ಸಂಚಾರ ಆರಂಭಿಸುವುದಾಗಿ ಹೇಳಿದ್ದಾರೆ. ಉಡಾನ್​...

ಮುಂದೆ ಓದಿ