Saturday, 21st September 2024

ಉದಯಪುರದಲ್ಲಿ ಕಲ್ಲುತೂರಾಟ, ಪರಿಸ್ಥಿತಿ ಉದ್ವಿಗ್ನ

ರಾಜಸ್ಥಾನ: ಉದಯಪುರದಲ್ಲಿ ಹಾಡಹಗಲೇ ಟೈಲರ್ ಕನ್ನಯ್ಯಲಾಲ್ ಅವರನ್ನು ಪೈಶಾಚಿಕ ರೀತಿಯಲ್ಲಿ ಹತ್ಯೆಗೈದ ಘಟನೆ ಖಂಡಿಸಿ, ಗುರುವಾರ ಸಾವಿರಾರು ಮಂದಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದು, ಕಲ್ಲು ತೂರಾಟ ನಡೆದಿದೆ. ಉದಯಪುರದಲ್ಲಿ ವಿವಿಧ ಹಿಂದೂ ಸಂಘಟನೆಗಳ ಸಾವಿರಾರು ಮಂದಿ ನ್ಯಾಯ ಕೊಡಿಸಿ ಎಂದು ಘೋಷಣೆ ಕೂಗುತ್ತ ಪ್ರತಿ ಭಟನಾ ಮೆರವಣಿಗೆ ನಡೆಯುತ್ತಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಬೀಭತ್ಸ ಘಟನೆ ನಡೆದ ಸ್ಥಳದತ್ತ ಪ್ರತಿಭಟನಾಕಾರರು ತೆರಳಿದ ಸಂದರ್ಭ ಘರ್ಷಣೆ ನಡೆದಿದ್ದು, ಪೊಲೀಸರು ಗುಂಪನ್ನು ಚದುರಿ ಸಲು ಲಾಠಿ ಪ್ರಹಾರ ನಡೆಸಿರುವುದಾಗಿ […]

ಮುಂದೆ ಓದಿ

ಟ್ರಕ್‌, ಕ್ರೂಸರ್‌ ನಡುವೆ ಭೀಕರ ಅಪಘಾತ: ಏಳು ಮಂದಿ ಸಾವು

ಚಿತ್ತೋರ್‌ಗಢ : ಓವರ್ ಟೇಕ್ ಮಾಡುವ ಭರದಲ್ಲಿ ಟ್ರಕ್‌, ಕ್ರೂಸರ್‌ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಮಂದಿ ದಾರುಣವಾಗಿ ಮೃತಪಟ್ಟಿರುವ ಘಟನೆ ರಾಜಸ್ಥಾನದ ಚಿತ್ತೋರ್‌ಗಢ ಸಮೀಪದ...

ಮುಂದೆ ಓದಿ