Thursday, 28th March 2024

ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ: ಹಂತಕರಿಗೆ ಜೀವಾವಧಿ ಶಿಕ್ಷೆ

ಉಡುಪಿ: ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ, ಮೂರು ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿ ಉಡುಪಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ. ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ, ಗೆಳೆಯ ನಿರಂಜನ್ ಭಟ್ ಗೆ ಜೀವಿತಾವಧಿ ಶಿಕ್ಷೆ ನೀಡಲಾಗಿದೆ ಎಂದು ನ್ಯಾಯಧೀಶ ಸುಬ್ರಹ್ಮಣ್ಯ ಜೆ.ಎನ್. ತೀರ್ಪು ಪ್ರಕಟಿಸಿದ್ದಾರೆ. ಉದ್ಯಮಿ ಭಾಸ್ಕರ್ ಶೆಟ್ಟಿಯನ್ನು ಕೊಲೆ ಮಾಡಿ ನಂತರ ಹೋಮಕುಂಡದಲ್ಲಿ ಸುಟ್ಟಿದ್ದ ಭಾಸ್ಕರ್ ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಹಾಗೂ ರಾಜೇಶ್ವರಿ ಗೆಳೆಯ […]

ಮುಂದೆ ಓದಿ

ಉಡುಪಿ: ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕೋವಿಡ್‌’ಗೆ ಬಲಿ

ಉಡುಪಿ: ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಸೋಮಶೇಖರ್ ಬನವಾಸಿ ಅವರು ಕೋವಿಡ್‌ನಿಂದ ಸೋಮವಾರ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಬನವಾಸಿ ಮೂಲದವರು, ಕುಟುಂಬದೊಂದಿಗೆ ನಗರದಲ್ಲಿ...

ಮುಂದೆ ಓದಿ

#corona

ಮಕ್ಕಳ ದತ್ತು ಸ್ವೀಕಾರ ಕೇಂದ್ರದ 21 ಮಂದಿಗೆ ಕರೋನಾ ದೃಢ

ಉಡುಪಿ: ಜಿಲ್ಲೆಯ ಸಂತೆಕಟ್ಟೆ ಬಳಿ ಇರುವ ಮಕ್ಕಳ ದತ್ತು ಸ್ವೀಕಾರ ಕೇಂದ್ರ ‘ಕೃಷ್ಣಾನುಗ್ರಹ’ದ 14 ವರ್ಷದೊಳಗಿನ 12 ಮಂದಿ ಮಕ್ಕಳಿಗೆ ಹಾಗೂ ಮಕ್ಕಳೊಂದಿಗೆ ಒಂಭತ್ತು ಸಿಬ್ಬಂದಿ ಸಹ ಸೋಂಕಿಗೆ...

ಮುಂದೆ ಓದಿ

ಜೂನ್ 7ರ ತನಕ ಮದುವೆ ಸಮಾರಂಭಗಳಿಗೆ ಅವಕಾಶ ಇಲ್ಲ: ಉಡುಪಿ ಡಿಸಿ

ಉಡುಪಿ: ಲಾಕ್‌ಡೌನ್ ಮುಗಿಯುವ ತನಕ ಜಿಲ್ಲೆಯಲ್ಲಿ ಮದುವೆ ಸಮಾರಂಭಗಳಿಗೆ ಅವಕಾಶ ಇಲ್ಲ ಎಂದು ಉಡುಪಿ ಜಿಲ್ಲಾಧಿ ಕಾರಿ ಜಿ.ಜಗದೀಶ್ ಹೇಳಿದ್ದಾರೆ. ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ...

ಮುಂದೆ ಓದಿ

error: Content is protected !!