Thursday, 19th September 2024

ಆಧಾರ್ ಕಾರ್ಡ್ ರಾಷ್ಟ್ರೀಯ ಪೌರತ್ವ ಪ್ರಮಾಣಪತ್ರವಲ್ಲ: ಕಿರಣ್ ರಿಜುಜು

ನವದೆಹಲಿ : ಕೇಂದ್ರ ನ್ಯಾಯಾಂಗ ಸಚಿವ ಕಿರಣ್ ರಿಜುಜು, ಆಧಾರ್ ಕಾರ್ಡ್ ಇದ್ದ ಮಾತ್ರಕ್ಕೆ ಅದು ರಾಷ್ಟ್ರೀಯ ಪೌರತ್ವ ಪ್ರಮಾಣಪತ್ರವಲ್ಲ ಎಂದು ಲೋಕಸಭೆಗೆ ಸ್ಪಷ್ಟಪಡಿಸಿದ್ದಾರೆ. ಆಧಾರ್ ಪೌರತ್ವದ ಮಾನ್ಯತೆಯಾಗಿದೆ. ಆಧಾರ್ ಕಾರ್ಡ್ ಇದ್ದ ಮಾತ್ರಕ್ಕೆ ಪೌರತ್ವವಿದೆ ಎಂದು ಹೇಳಲಾಗದು. ಭ್ರಷ್ಟಾಚಾರದಿಂದಾಗಿ ಅನೇಕ ಅಕ್ರಮ ವಲಸಿಗರು ಆಧಾರ್ ಕಾರ್ಡ್‌ಗಳನ್ನ ಪಡೆದಿದ್ದಾರೆ ಎನ್ನುವ ಆರೋಪಗಳು ಕೇಳಿ ಬರುತ್ತಿವೆ.  ಇತರ ದೇಶಗಳ ಜನರು ಆಧಾರ್ ಕಾರ್ಡ್‌ಗಳನ್ನ ಪಡೆದು ಪಾಸ್‌ ಪೋರ್ಟ್‌ಗಳು ಮತ್ತು ಇತರ ಪೌರತ್ವ ಪ್ರಮಾಣಪತ್ರಗಳನ್ನ ಪಡೆದಿರುವ ಪ್ರಕರಣಗಳು ವರದಿಯಾಗಿವೆ. ಭಾರತದಲ್ಲಿ ಬೆಳೆಯುತ್ತಿರುವ […]

ಮುಂದೆ ಓದಿ