Thursday, 19th September 2024

ಬ್ಯಾಂಕುಗಳ ಖಾಸಗೀಕರಣ ವಿರೋಧಿಸಿ ದೇಶಾದ್ಯಂತ ಇಂದು, ನಾಳೆ ಬ್ಯಾಂಕ್‌ ಮುಷ್ಕರ

ನವದೆಹಲಿ: ಎರಡು ರಾಷ್ಟ್ರೀಕೃತ ಬ್ಯಾಂಕುಗಳ ಖಾಸಗೀಕರಣ ವಿರೋಧಿಸಿ ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ ನಡಿ ಬ್ಯಾಂಕ್ ನೌಕರರು ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿರುವುದರಿಂದ ವ್ಯವಹಾರಗಳಿಗೆ ಸೋಮವಾರ  ವ್ಯತ್ಯಯವುಂಟಾಗಿದೆ. ಇಂದು ಮತ್ತು ನಾಳೆ ಮುಷ್ಕರಕ್ಕೆ ಕರೆ ನೀಡಿವೆ. ಮುಷ್ಕರದಲ್ಲಿ 10 ಲಕ್ಷ ಬ್ಯಾಂಕ್ ನೌಕರರು ಮತ್ತು ಅಧಿಕಾರಿಗಳು ಭಾಗವಹಿಸು ತ್ತಿದ್ದಾರೆ. ಖಾಸಗಿ ಬ್ಯಾಂಕುಗಳಾದ ಐಸಿಐಸಿಐ, ಹೆಚ್ ಡಿಎಫ್ ಸಿ ಮತ್ತು ಆಕ್ಸಿಸ್ ಬ್ಯಾಂಕುಗಳು ತೆರೆದಿವೆ. ಸರ್ಕಾರದ ಹೂಡಿಕೆ ಯೋಜನೆಯಡಿ ಎರಡು ಸಾರ್ವಜನಿಕ ವಲಯ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸಲಾಗುವುದು ಎಂದು ಕೇಂದ್ರ […]

ಮುಂದೆ ಓದಿ