Sunday, 8th September 2024

ಯುಪಿ ಸೋಲು: ಪ್ರಿಯಾಂಕಾ ವಾದ್ರಾ ರಾಜೀನಾಮೆಗೆ ಒತ್ತಡ

ಲಖನೌ: ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ಉತ್ತರ ಪ್ರದೇಶ ಕಾಂಗ್ರೆಸ್‌ನಲ್ಲಿ ಇದೀಗ ಪಕ್ಷದ ಉಸ್ತುವಾರಿ ಪ್ರಿಯಾಂಕಾ ಗಾಂಧಿ ವಾದ್ರಾ ರಾಜೀನಾಮೆಗೆ ಒತ್ತಡ ಬರುತ್ತಿದೆ. ರಾಜ್ಯ ಘಟಕದಿಂದ ಉಚ್ಛಾಟಿತ ಎಐಸಿಸಿ ಸದಸ್ಯ ಜೀಶನ್ ಹೈದರ್ ಅವರು ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದು ಪ್ರಿಯಾಂಕಾ ರಾಜೀ ನಾಮೆಗೆ ಒತ್ತಾಯಿಸಿದ್ದಾರೆ. 2012ರ ವಿಧಾನಸಭೆ ಚುನಾವಣೆ ಸೋಲಿನ ನಂತರ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಮತ್ತು ರಾಜ್ಯಾಧ್ಯಕ್ಷರಾಗಿ ರೀಟಾ ಬಹುಗುಣ ಜೋಶಿ ಮತ್ತು ರಾಜ್ಯ ಉಸ್ತುವಾರಿ ಗುಲಾಂ […]

ಮುಂದೆ ಓದಿ

error: Content is protected !!