Thursday, 19th September 2024

ವಿಧಾನಪರಿಷತ್ ಚುನಾವಣೆ: ವಾರಣಾಸಿಯಲ್ಲಿ ಮುಖಭಂಗ

ಲಕ್ನೋ: ವಿಧಾನಪರಿಷತ್ ಗೆ ನಡೆದ ಚುನಾವಣೆಯಲ್ಲಿಯೂ ಆಡಳಿತಾರೂಢ ಭಾರತೀಯ ಜನತಾ ಪಕ್ಷ ಭರ್ಜರಿ ಗೆಲುವು ಸಾಧಿಸಿದರೂ, ಪ್ರಧಾನಿ ನರೇಂದ್ರ ಮೋದಿ ಪ್ರತಿನಿಧಿಸುತ್ತಿರುವ ವಾರಣಾಸಿಯಲ್ಲಿ ಮುಖಭಂಗ ಅನುಭವಿಸಿದೆ. ಉತ್ತರಪ್ರದೇಶದ ವಿಧಾನಪರಿಷತ್ 100 ಸ್ಥಾನಗಳ ಸಂಖ್ಯಾಬಲ ಹೊಂದಿದ್ದು, 36 ಸ್ಥಾನಗಳಿಗೆ ಮತದಾನ ನಡೆದಿತ್ತು. ಒಂಬತ್ತು ಮಂದಿ ಬಿಜೆಪಿಯಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪೂರ್ಣಪ್ರಮಾಣದ ಫಲಿತಾಂಶ ಘೋಷಣೆಯಾದರೆ, ಮೇಲ್ಮನೆಯಲ್ಲಿ ಬಿಜೆಪಿ ಬಹುಮತ ಪಡೆಯಲಿದೆ. ಕಳೆದ ಒಂದು ದಶಕದ ನಂತರ ಇದೇ ಮೊದಲ ಬಾರಿಗೆ ಮೇಲ್ಮನೆಯಲ್ಲಿ ಬಹುಮತ ಪಡೆದಂತಾಗಲಿದೆ. ವಾರಣಾಸಿ ಕ್ಷೇತ್ರದಲ್ಲಿ ಸ್ಥಳೀಯ ಪ್ರಭಾವಿ […]

ಮುಂದೆ ಓದಿ

ರಾಜ್ಯಸಭೆಯ 13 ಸ್ಥಾನಗಳಿಗೆ ಮಾ.31ರಂದು ಚುನಾವಣೆ

ನವದೆಹಲಿ: ಚುನಾವಣಾ ಆಯೋಗವು ರಾಜ್ಯಸಭೆಯ 13 ಸ್ಥಾನಗಳಿಗೆ ಮಾ.31 ರಂದು ಚುನಾವಣೆ ನಿಗದಿ ಪಡಿಸಿರುವುದಾಗಿ ಸೋಮವಾರ ಪ್ರಕಟಿಸಿದೆ. ಆನಂದ್‌ ಶರ್ಮಾ, ಎ.ಕೆ.ಆಂಟೊನಿ, ಪ್ರತಾಪ್‌ ಸಿಂಗ್‌ ಬಾಜ್ವಾ, ನರೇಶ್‌...

ಮುಂದೆ ಓದಿ

ಮೇಲ್ಮನೆಯಲ್ಲಿ ಭುಗಿಲೆದ್ದ ಗದ್ದಲ: ರಾಜ್ಯಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡು ಭಾವುಕ

ನವದೆಹಲಿ : ಸದನದಲ್ಲಿ ಸಂಸದರ ವರ್ತನೆಯ ಬಗ್ಗೆಯೂ ರಾಜ್ಯಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡು ದುಃಖ ವ್ಯಕ್ತಪಡಿಸಿದ್ದು, ‘ಕೆಲವು ಸದಸ್ಯರು ಮೇಜಿನ ಮೇಲೆ ಜಿಗಿದಾಗ ಸದನದ ಪಾವಿತ್ರ್ಯವನ್ನು ಉಲ್ಲಂಘಿಸಲಾಗಿದೆ’...

ಮುಂದೆ ಓದಿ

ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ: ರಾಜ್ಯಸಭಾ ಕಲಾಪ ಮುಂದೂಡಿಕೆ

ನವದೆಹಲಿ: ರಾಜ್ಯಸಭಾ ಕಲಾಪ ಆರಂಭವಾಗುತ್ತಿದ್ದಂತೆ ವಿರೋಧ ಪಕ್ಷಗಳು ಮೂರು ಹೊಸ ಕೃಷಿ ಕಾಯ್ದೆಗಳ ವಿರುದ್ಧ ಮಂಗಳವಾರ ಪ್ರತಿಭಟನೆ ನಡೆಸಿದವು. ಈ ಹಿನ್ನೆಲೆಯಲ್ಲಿ ಕಲಾಪವನ್ನು ಮುಂದೂಡಲಾಗಿದೆ. ರಾಜ್ಯಸಭೆಯಲ್ಲಿ ಪ್ರಶ್ನೋತ್ತರ...

ಮುಂದೆ ಓದಿ