Thursday, 19th September 2024

ಮಸೀದಿಯೊಳಗೆ ಹನುಮಾನ್‌ ಚಾಲೀಸ ಪಠಣ ಇಂದು

ಉತ್ತರ ಪ್ರದೇಶ: ಮಸೀದಿಯೊಳಗೆ ಹನುಮಾನ್‌ ಚಾಲೀಸ ಪಠಿಸುತ್ತೇವೆ ಎಂದು ಹಿಂದೂ ಮಹಾಸಭಾ ಕರೆಕೊಟ್ಟ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಮಥುರಾ ದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತನ್ನು ಮಾಡಲಾಗಿದೆ. ಸುಮಾರು 1,500 ಪೊಲೀಸರು, ಸಶಸ್ತ್ರ ಪೊಲೀಸ್‌ ಪಡೆ ಮತ್ತು ಅರೆಸೇನಾ ಪಡೆ ಸಿಬ್ಬಂದಿ ಯನ್ನು ನಿಯೋಜಿಸಲಾಗಿದೆ. ಶ್ರೀ ಕೃಷ್ಣ ಜನ್ಮಸ್ಥಾನದ ದೇವಸ್ಥಾನ, ಶಾಹಿ ಮಸೀದಿ ಈದ್ಗಾ ಬಳಿ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಅಧಿಕಾರಿಗಳು ಪಿಟಿಐಗೆ ಹೇಳಿದ್ದಾರೆ. ಅಖಿಲ ಭಾರತ ಹಿಂದೂ ಮಹಾಸಭಾದ ದಿನೇಶ್ ಕೌಶಿಕ್, ಮಸೀದಿಯೊಳಗೆ ಹನುಮಾನ್ ಚಾಲೀಸಾವನ್ನು ಪಠಿಸುತ್ತೇವೆ […]

ಮುಂದೆ ಓದಿ