Friday, 18th October 2024

Valmiki statue: ಮಹರ್ಷಿ ವಾಲ್ಮೀಕಿ ಪುತ್ತಳಿ ಸ್ಥಾಪಿಸುವಂತೆ ಒತ್ತಾಯ

ಬಸ್ ಸ್ಟಾಂಡ್‌ನಲ್ಲಿ ವಾಲ್ಮೀಕಿ ವೃತ್ತ ಎಂದು ಹೆಸರು ಇರುವ ನಾಮಫಲಕ ಇಟ್ಟು ತೆರವುಗೊಳಿಸಿ ಪೊಲೀಸರು ಪೊಲೀಸರು ಹಾಗೂ ಸಮುದಾಯದ ಮುಖಂಡರ ನಡುವ ಕೆಲ ಕಾಲ ತಳ್ಳಾಟ ಕೊರಟಗೆರೆ: ಮಹರ್ಷಿ ವಾಲ್ಮೀಕಿ ಜಯಂತಿ ದಿನದೊಂದು ಕೊರಟಗೆರೆ ಪಟ್ಟಣದ ಮುಖ್ಯ ವೃತ್ತದಲ್ಲಿ ವಾಲ್ಮೀಕಿ ಪ್ರತಿಮೆಯನ್ನ ಅನಾವರಣ ಮತ್ತು ನಾಮಫಲಕ ಆಳವಳಡಿಸಿರುವುದನ್ನು ತೆರವುಗೊಳಿಸಿದ ಹಿನ್ನಲೆ ವಾಲ್ಮೀಕಿ ಸಮುದಾಯದಿಂದ ಪ್ರತಿಭಟನೆ ನಡೆಸಿದ ಪರಿಣಾಮ ಪೊಲೀಸರು ಹಾಗೂ ಸಮುದಾಯದ ಮುಖಂಡರ ನಡುವ ಕೆಲ ಕಾಲ ತಳ್ಳಾಟ ನಡೆದಿರುವ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಕೊರಟಗೆರೆ […]

ಮುಂದೆ ಓದಿ