ಉತ್ತರಪ್ರದೇಶ: ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ವಾರಣಾಸಿಯಲ್ಲಿ ಸಂತ ಗುರು ರವಿದಾಸ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದರು. ಸಂತ ರವಿದಾಸ್ ಅವರ 647 ನೇ ಜನ್ಮ ದಿನಾಚರಣೆಯ ಅಂಗವಾಗಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಇಬ್ಬರೂ ನಾಯಕರು ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಸಂಜೆ ವಾರಣಾಸಿಗೆ ಆಗಮಿಸಿದರು. ಅವರ ಭೇಟಿಯ ಕಾರ್ಯಸೂಚಿಯಲ್ಲಿ ಒಟ್ಟು 13,000 ಕೋಟಿ ರೂ.ಗಳ ಹಲವಾರು ಅಭಿವೃದ್ಧಿ ಯೋಜನೆಗಳ ಉದ್ಘಾಟನೆಯೂ […]