Friday, 19th April 2024

ಮಹಿಳಾ ದಿನದಂದೇ ಸಿಎಂ ಬಿಎಸ್’ವೈಗೆ ಪ್ರತಿಭಟನೆ ಬಿಸಿ

ಬೆಂಗಳೂರು : ಮಹತ್ವದ ಚೊಚ್ಚಲ ರಾಜ್ಯ ಬಜೆಟ್ 2021-22 ಅನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಂಡಿಸ ಲಿದ್ದಾರೆ. ಈ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪಗೆ ಪಂಚಮಸಾಲಿ ಸಮುದಾಯವನ್ನು 2ಎ ಗೆ ಸೇರಿಸುವಂತೆ ಒತ್ತಾಯಿಸಿ, ಪ್ರತಿಭಟನೆ ಬಿಸಿ ಮುಟ್ಟಿದೆ. ಸಿಎಂ ಅವರ ಅಧಿಕೃತ ನಿವಾಸ ಕಾವೇರಿ ಮುಂದೆ ವೀಣಾ ಕಾಶಪ್ಪನವರ್ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯವನ್ನು 2ಎ ಗೆ ಸೇರ್ಪಡೆಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ನಿವಾಸದ ಗೇಟ್ ಮುಂದೆ ಪ್ರತಿಭಟನೆ ನಡೆಸುತ್ತಿರುವ ಪಂಚಮಸಾಲಿ ಸಮುದಾಯದ ಮುಖಂಡರು, ಸಿಎಂ ಯಡಿಯೂರಪ್ಪ ಅವರ ಭೇಟಿಗೆ […]

ಮುಂದೆ ಓದಿ

error: Content is protected !!