ವಿಜಯಪುರ: ರಷ್ಯಾ ಹಾಗೂ ಉಕ್ರೇನ್ ನಡುವೆ ಯುದ್ಧ ನಡೆಯುತ್ತಿದ್ದು, ಈ ನಡುವೆ ಉಕ್ರೇನ್ನಲ್ಲಿ ಎಂಬಿಬಿಎಸ್ನ ಎರಡನೇ ಸೆಮಿಸ್ಟರ್ನಲ್ಲಿ ಓದುತ್ತಿದ್ದ ಸ್ನೇಹಾ ಪಾಟೀಲ್ ಎಂಬ ಯುವತಿ ಭಾರತಕ್ಕೆ ಬಂದು ತಲುಪಿದ್ದಾರೆ. ವಿಜಯಪುರದ ಐಶ್ವರ್ಯ ನಗರ ನಿವಾಸಿ ಗುತ್ತಿಗೆದಾರ ರಮೇಶ ಪಾಟೀಲ್ ಅವರ ಪುತ್ರಿ ಸ್ನೇಹಾ ಪಾಟೀಲ್ ಫೆ.22ಕ್ಕೆ ಉಕ್ರೇನ್ನಿಂದ ವಿಮಾನದ ಮೂಲಕ ಹೊರಟಿದ್ದರು. ಫೆ.23ಕ್ಕೆ ಬೆಂಗಳೂರಿಗೆ ಆಗಮಿಸಿದ್ದರು. ಅಲ್ಲಿಂದ ರಸ್ತೆ ಮೂಲಕ ವಿಜಯಪುರಕ್ಕೆ ಆಗಮಿಸಿದ್ದಾರೆ. ವಿದ್ಯಾರ್ಥಿನಿ ಸ್ನೇಹಾ ಪಾಟೀಲ್ ಸುರಕ್ಷಿತವಾಗಿ ವಿಜಯಪುರಕ್ಕೆ ಆಗಮಿಸಿದ್ದರಿಂದ ಮನೆಯಲ್ಲಿ ಸಡಗರ ಸಂಭ್ರಮ ಮನೆ ಮಾಡಿದೆ. […]
ವಿಜಯಪುರ: ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣಗಳು ಏರಿಕೆ ಕಾಣುತ್ತಿದ್ದು, ಇದೀಗ ವಿಜಯಪುರ ಜಿಲ್ಲೆಯಲ್ಲಿಯೂ 133 ಕಪ್ಪು ಶಿಲೀಂಧ್ರ ರೋಗದ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್...
ವಿಜಯಪುರ: ಲಾರಿ ಮತ್ತು ಟವೇರಾ ನಡುವೆ ಭೀಕರ ಅಪಘಾತ ಸಂಭವಿಸಿ, ಇಬ್ಬರು ಕಬಡ್ಡಿ ಕ್ರೀಡಾಪಟುಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರು ಕ್ರೀಡಾಪಟುಗಳ ಸ್ಥಿತಿ ಗಂಭೀರವಾಗಿದೆ. ಕೊಲ್ಹಾರ ತಾಲೂಕಿನ ರೋಣಿಗಾಳ...
ವಿಜಯಪುರ: ವಿಜಯಪುರ ನಗರ ಸಮೀಪ ಮದಭಾವಿ ಬಳಿ ಉದ್ದೇಶಿತ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಶಿವಮೊಗ್ಗದಿಂದ ವರ್ಚುವಲ್ ವ್ಯವಸ್ಥೆಯ ಮೂಲಕ ಚಾಲನೆ ನೀಡಿದರು....