Wednesday, 29th November 2023

ಉಕ್ರೇನ್​​ನಿಂದ ಭಾರತಕ್ಕೆ ಮರಳಿದ ಸ್ನೇಹಾ ಪಾಟೀಲ್​​

ವಿಜಯಪುರ: ರಷ್ಯಾ ಹಾಗೂ ಉಕ್ರೇನ್ ನಡುವೆ ಯುದ್ಧ ನಡೆಯುತ್ತಿದ್ದು, ಈ ನಡುವೆ ಉಕ್ರೇನ್​ನಲ್ಲಿ ಎಂಬಿಬಿಎಸ್​​​ನ ಎರಡನೇ ಸೆಮಿಸ್ಟರ್​​​ನಲ್ಲಿ ಓದುತ್ತಿದ್ದ ಸ್ನೇಹಾ ಪಾಟೀಲ್​ ಎಂಬ ಯುವತಿ ಭಾರತಕ್ಕೆ ಬಂದು ತಲುಪಿದ್ದಾರೆ. ವಿಜಯಪುರದ ಐಶ್ವರ್ಯ ನಗರ ನಿವಾಸಿ ಗುತ್ತಿಗೆದಾರ ರಮೇಶ ಪಾಟೀಲ್​​ ಅವರ ಪುತ್ರಿ ಸ್ನೇಹಾ ಪಾಟೀಲ್​​ ಫೆ.22ಕ್ಕೆ ಉಕ್ರೇನ್​​ನಿಂದ ವಿಮಾನದ ಮೂಲಕ ಹೊರಟಿದ್ದರು. ಫೆ.23ಕ್ಕೆ ಬೆಂಗಳೂರಿಗೆ ಆಗಮಿಸಿದ್ದರು.‌ ಅಲ್ಲಿಂದ ರಸ್ತೆ ಮೂಲಕ ವಿಜಯಪುರಕ್ಕೆ ಆಗಮಿಸಿದ್ದಾರೆ.‌ ವಿದ್ಯಾರ್ಥಿನಿ ಸ್ನೇಹಾ ಪಾಟೀಲ್​​​ ಸುರಕ್ಷಿತವಾಗಿ ವಿಜಯಪುರಕ್ಕೆ ಆಗಮಿಸಿದ್ದರಿಂದ ಮನೆಯಲ್ಲಿ ಸಡಗರ ಸಂಭ್ರಮ ಮನೆ ಮಾಡಿದೆ. […]

ಮುಂದೆ ಓದಿ

ವಿಜಯಪುರ ಜಿಲ್ಲೆಯಲ್ಲಿ 133 ಕಪ್ಪು ಶಿಲೀಂಧ್ರ ಪ್ರಕರಣ ಪತ್ತೆ

ವಿಜಯಪುರ: ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣಗಳು ಏರಿಕೆ ಕಾಣುತ್ತಿದ್ದು, ಇದೀಗ ವಿಜಯಪುರ ಜಿಲ್ಲೆಯಲ್ಲಿಯೂ 133 ಕಪ್ಪು ಶಿಲೀಂಧ್ರ ರೋಗದ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್​​ ಕುಮಾರ್​...

ಮುಂದೆ ಓದಿ

ರೋಣಿಗಾಳ ಕ್ರಾಸ್​ನಲ್ಲಿ ಅಪಘಾತ: ಕಬಡ್ಡಿ ಕ್ರೀಡಾಪಟುಗಳ ಸಾವು

ವಿಜಯಪುರ: ಲಾರಿ ಮತ್ತು ಟವೇರಾ ನಡುವೆ ಭೀಕರ ಅಪಘಾತ ಸಂಭವಿಸಿ, ಇಬ್ಬರು ಕಬಡ್ಡಿ ಕ್ರೀಡಾಪಟುಗಳು ಸ್ಥಳದಲ್ಲೇ  ಮೃತಪಟ್ಟಿದ್ದಾರೆ. ಮೂವರು ಕ್ರೀಡಾಪಟುಗಳ ಸ್ಥಿತಿ ಗಂಭೀರವಾಗಿದೆ. ಕೊಲ್ಹಾರ ತಾಲೂಕಿನ ರೋಣಿಗಾಳ...

ಮುಂದೆ ಓದಿ

ವಿಮಾನ ನಿಲ್ದಾಣ ನಿರ್ಮಾಣದಿಂದ ಉದ್ಯೋಗ ಸೃಷ್ಟಿ: ಸಿಎಂ ಯಡಿಯೂರಪ್ಪ

ವಿಜಯಪುರ: ವಿಜಯಪುರ ನಗರ ಸಮೀಪ ಮದಭಾವಿ ಬಳಿ ಉದ್ದೇಶಿತ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಶಿವಮೊಗ್ಗದಿಂದ ವರ್ಚುವಲ್ ವ್ಯವಸ್ಥೆಯ ಮೂಲಕ ಚಾಲನೆ ನೀಡಿದರು....

ಮುಂದೆ ಓದಿ

error: Content is protected !!