Saturday, 27th July 2024

ಯುವತಿಗೆ ಲಕ್ಷಾಂತರ ರೂಪಾಯಿ ವಂಚನೆ

ಅಮರಾವತಿ: ಬಿಡುವಿನ ವೇಳೆಯಲ್ಲಿ ಮನೆಯಿಂದಲೇ ಪಾರ್ಟ್​ ಟೈಮ್​ ಕೆಲಸ ಮಾಡಿ ಸಾಕಷ್ಟು ಹಣ ಸಂಪಾದಿಸುವ ಅವಕಾಶವಿದೆ ಎನ್ನುವ ಜಾಹೀರಾತುಗಳನ್ನು ನಿಜವೆಂದು ನಂಬಿ ಅನೇಕ ಖಾಸಗಿ ಉದ್ಯೋಗಿಗಳು ಮತ್ತು ನಿರುದ್ಯೋಗಿಗಳು ವಂಚಕರ ಬಲೆಗೆ ಬೀಳುತ್ತಿದ್ದಾರೆ. ವಿಜಯವಾಡ ನಗರದ ಸಾಫ್ಟ್‌ವೇರ್ ಇಂಜಿನಿಯರ್​ವೊಬ್ಬರು ಜಾಹೀರಾತು ನಂಬಿ ಅಪಾರ ಪ್ರಮಾಣದ ಹಣ ಕಳೆದುಕೊಂಡಿ ದ್ದಾರೆ. ಯುವತಿಯೊಬ್ಬರು ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದು, ಆಕೆಯ ಮೊಬೈಲ್‌ ಗೆ ಕಿರು ಸಂದೇಶ ಬಂದಿತ್ತು. “ನೀವು ಅರೆಕಾಲಿಕ ಕೆಲಸ ಮಾಡಿ ಸಾಕಷ್ಟು ಹಣ ಗಳಿಸಬಹುದು ಎಂದು […]

ಮುಂದೆ ಓದಿ

ಪಟಾಕಿ ಅಂಗಡಿಯಲ್ಲಿ ಬೆಂಕಿ: ಇಬ್ಬರ ಸಾವು, ಮತ್ತಿಬ್ಬರಿಗೆ ಗಾಯ

ಅಮರಾವತಿ: ವಿಜಯವಾಡ ನಗರದಲ್ಲಿ ಪಟಾಕಿ ಅಂಗಡಿಯಲ್ಲಿ ಭಾನುವಾರ ಬೆಂಕಿ ಕಾಣಿಸಿಕೊಂಡು, ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ. ದೀಪಾವಳಿ ಹಬ್ಬದ ಪ್ರಯುಕ್ತ ನಗರದ ಜಿಮ್ಖಾನಾ ಮೈದಾನದಲ್ಲಿ ಪಟಾಕಿ...

ಮುಂದೆ ಓದಿ

ಡಾ.ಎನ್‌ಟಿಆರ್ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್ ಮರುನಾಮಕರಣಕ್ಕೆ ಅಂಗೀಕಾರ

ಅಮರಾವತಿ: ಆಂಧ್ರ ಪ್ರದೇಶದಲ್ಲಿ ತೀವ್ರ ಟೀಕೆ ಮತ್ತು ಪ್ರತಿಭಟನೆಯ ನಡುವೆ ಡಾ.ಎನ್‌ಟಿಆರ್ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್ ಅನ್ನು ಡಾ.ವೈಎಸ್‌ಆರ್‌ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಎಂದು ಮರುನಾಮಕರಣ...

ಮುಂದೆ ಓದಿ

error: Content is protected !!