Friday, 20th September 2024

ರೈತರ ಬೇಡಿಕೆಗಳು ಈಡೇರದಿದ್ದರೆ ರಾಜೀವ್ ಗಾಂಧಿ ‘ಖೇಲ್ ರತ್ನ’ ಪ್ರಶಸ್ತಿ ವಾಪಸ್‌: ವಿಜೇಂದರ್‌ ಸಿಂಗ್‌

ನವದೆಹಲಿ: ಕೇಂದ್ರ ಸರಕಾರದ ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟಿಸುತ್ತಿರುವ ರೈತರ ಬೇಡಿಕೆಗಳು ಈಡೇರದಿದ್ದರೆ ತನಗೆ ಲಭಿಸಿರುವ ರಾಜೀವ್ ಗಾಂಧಿ ‘ಖೇಲ್ ರತ್ನ’ ಪ್ರಶಸ್ತಿಯನ್ನು ಮರಳಿಸುತ್ತೇನೆ ಎಂದು ಕಂಚಿನ ಪದಕ ವಿಜೇತ ಭಾರತದ ಸ್ಟಾರ್ ಬಾಕ್ಸರ್ ವಿಜೇಂದರ್ ಸಿಂಗ್ ಭಾನುವಾರ ಹೇಳಿದ್ದಾರೆ. ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿರುವ 35ರ ಹರೆಯದ ಬಾಕ್ಸರ್ ವಿಜೇಂದರ್, ಮೂರು ವಿಧೇಯಕಗಳನ್ನು ರದ್ದುಪಡಿಸ ದಿದ್ದರೆ ತಾನು ದೇಶದ ಅತ್ಯುನ್ನತ ಕ್ರೀಡಾ ಗೌರವವನ್ನು ವಾಪಸ್ ನೀಡುವೆ ಎಂದರು. ನಾನು ಪಂಜಾಬ್ ನೊಂದಿಗೆ ಸಾಕಷ್ಟು ನಂಟು […]

ಮುಂದೆ ಓದಿ