ಸ್ಕೌಟ್ಸ್, ಗೈಡ್ಸ್ ಗಳಿಗೆ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸೂಚನೆ ಕೊಪ್ಪಳ: ಕೋವಿಡ್ ಲಸಿಕೆ ಪಡೆಯಲು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿನ ಜನರು ಹಿಂದೇಟು ಹಾಕುತ್ತಿದ್ದು, ಅವರ ಆರೋಗ್ಯದ ಹಿತದೃಷ್ಠಿಯಿಂದ ಲಸಿಕೆ ಪಡೆಯು ವುದು ಎಷ್ಟು ಮುಖ್ಯ ಎಂಬುದರ ಕುರಿತು ಅಂತಹ ಗ್ರಾಮಗಳಲ್ಲಿನ ಸಾರ್ವಜನಿಕರಲ್ಲಿ ಲಸಿಕೆ ಬಗ್ಗೆ ಜಾಗೃತಿ ಮೂಡಿಸಿ ಎಂದು ಜಿಲ್ಲಾಧಿಕಾರಿ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ಅಧ್ಯಕ್ಷ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ […]